ಈದ್ಗಾ ಮೈದಾನ ವಿವಾದ, ಜುಲೈ 12 ಕ್ಕೆ ಚಾಮರಾಜಪೇಟೆ ಬಂದ್‌ಗೆ ಕರೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಾದ-ಪ್ರತಿವಾದ ಜೋರಾಗುತ್ತಿದ್ದು, ಜುಲೈ 12ರಂದು ಚಾಮರಾಜಪೇಟೆ ಬಂದ್​ಗೆ ಕರೆ ನೀಡಲಾಗಿದೆ. ಬಕ್ರೀದ್ ಹಬ್ಬದ ಬಳಿಕ ನಾಗರಿಕರ ಒಕ್ಕೂಟ ಬಂದ್​ಗೆ ಕರೆ ನೀಡಿದ್ದು, ಜುಲೈ 12ರಂದು ಅಂಗಡಿ ಮುಂಗಟ್ಟು ಮುಚ್ಚಿ ಬಂದ್​ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಚಾಮರಾಜಪೇಟೆಯಲ್ಲಿ ಅಂದು ಶಾಂತಿಯುತ ಮೆರವಣಿಗೆ ಮಾಡಲು ನಿರ್ಧರಿಸಿದ್ದು, ಆಗಸ್ಟ್ 15ರಂದು ಮೈದಾನದಲ್ಲಿ ಧ್ವಜಾರೋಹಣ … Continued