ಚಾಮರಾಜನಗರ: ಜಾನುವಾರುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಚಾಮರಾಜನಗರ: ತಾಲೂಕಿನ ವೀರನಪುರ ಬಳಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಜನರಿಗೆ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಹೀಗಾಗಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ದಿನಗಳಿಂದ ಚಿರತೆಯು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಚಿರತೆ ಹಾವಳಿ ತಡೆಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಕಳೆದ … Continued