ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜೊತೆ ಚರ್ಚೆ : ಸಚಿವ ಅಶೋಕ

ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿಮಾಚರಣೆಯಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಈಗ ಈ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಮನವಿ ಇದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ … Continued