ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್‌ ರಾಜೀನಾಮೆ ಅಂಗೀಕಾರ; ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ ನೇಮಕ

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ರಾಮ ಮಂದಿರದ ದೇಣಿಗೆ ದುರುಪಯೋಗ ಆರೋಪಗಳ ನಡುವೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್‌ ಹಾಗೂ ಟ್ರಸ್ಟಿ ಡಾ. ಅನಿಲ ಮಿಶ್ರಾ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ ಎಂದು ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದದೇವ ಗಿರಿ ಮಹಾರಾಜ ಸೋಮವಾರ ತಿಳಿಸಿದ್ದಾರೆ. ಚಂಪತ್ … Continued

ಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆ

ಅಯೋಧ್ಯಾ: ಅಯೋಧ್ಯೆ  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟ್‌ನ ಮತ್ತೊಬ್ಬ ಪ್ರಮುಖ ಸದಸ್ಯ ಅನಿಲ ಮಿಶ್ರಾ ತಮ್ಮ ಸ್ಥಾನಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರಿ ಪ್ರಮಾಣದ ಹಣ ಕಳ್ಳತನವಾಗಿದೆ ಎಂಬ ಆರೋಪದ ನಂತರ ಉತ್ತರ ಪ್ರದೇಶ ಸರ್ಕಾರ ರಚಿಸಿದ ವಿಶೇಷ ತನಿಖಾ … Continued

ಮೈಸೂರಿನ ಅರುಣ ಯೋಗಿರಾಜ ಕೆತ್ತಿದ ರಾಮಲಲ್ಲಾ ಮೂರ್ತಿಯೇ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದಲ್ಲಿ ನೂತನವಾಗಿ ಪ್ರತಿಷ್ಠಾಪನೆ ಮಾಡಲು ಮೈಸೂರು ಮೂಲದ ಅರುಣ ಯೋಗಿರಾಜ ಅವರು ಕೆತ್ತಿರುವ ರಾಮಲಲ್ಲಾನ ವಿಗ್ರಹವನ್ನು ಆಯ್ಕೆ ಮಾಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸೋಮವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 70 ವರ್ಷಗಳಿಂದ ಪೂಜಿಸಲ್ಪಡುತ್ತಿರುವ ರಾಮಲಲ್ಲಾನ ಪ್ರಸ್ತುತ ವಿಗ್ರಹವನ್ನು ಸಹ ಹೊಸ ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗುವುದು. … Continued

“ಜನವರಿ 22 ರಂದು ಅಯೋಧ್ಯೆಗೆ ಬರಬೇಡಿ….”: ರಾಮಮಂದಿರ ಟ್ರಸ್ಟ್‌ ಕಾರ್ಯದರ್ಶಿಯ ಮನವಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಹುತೇಕ ಸಿದ್ಧವಾಗಿದ್ದು, ಮುಂದಿನ ತಿಂಗಳ ಉದ್ಘಾಟನೆಗೆ ಮುನ್ನ ಉತ್ತರ ಪ್ರದೇಶದ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆ ನಡೆಯುತ್ತಿದೆ. ಶ್ರೀರಾಮನ ವಿಗ್ರಹವನ್ನು ಗರ್ಭಗುಡಿಯಲ್ಲಿ ಇರಿಸುವುದನ್ನು ವೀಕ್ಷಿಸಲು ಲಕ್ಷಾಂತರ ಯಾತ್ರಿಕರು ಅಯೋಧ್ಯೆಗೆ ಭೇಟಿ ನೀಡುವ ನಿರೀಕ್ಷೆಯಿದೆ. ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಸಮಾರಂಭ ನಡೆಯಲಿದೆ ಎಂದು ರಾಮಮಂದಿರ ಟ್ರಸ್ಟ್ … Continued