ಹಣಕಾಸು ವ್ಯವಹಾರದಲ್ಲಿ ಲೆಕ್ಕ ತಪ್ಪಿದಕ್ಕೆ ಹಾಡಹಗಲೇ ಮಗನಿಗೆ ಬೆಂಕಿ ಹಚ್ಚಿದ ತಂದೆ…!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲೊಂದು ಅತ್ಯಂತ ಅಮಾನುಷ ಘಟನೆ ನಡೆದಿದ್ದು, ತಂದೆಯೇ ಮಗನಿಗೆ ಬೆಂಕಿ ಹಚ್ಚಿದ್ದಾನೆ…! ಹಣಕಾಸು ಲೆಕ್ಕದಲ್ಲಿ ವ್ಯತ್ಯಾಸ ಬಂದಿದೆ ಎಂಬ ಕಾರಣಕ್ಕೆ ಸಿಟ್ಟಿನ ಭರದಲ್ಲಿ ವಿವೇಕವನ್ನೇ ಕಳೆದುಕೊಂಡ ತಂದೆ ತನ್ನ ಮಗನಿಗೇ ಬೆಂಕಿ ಹಚ್ಚಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮಗ ಅರ್ಪಿತ್(25) ಮೃತಪಟ್ಟಿದ್ದಾನೆ. ಬೆಂಗಳೂರಿನ ಆಜಾದ್ ನಗರದಲ್ಲಿ ಈ ಘಟನೆ ನಡೆದಿದ್ದು, ಈ ಭೀಕರ … Continued