ಜನಾರ್ದನ ರೆಡ್ಡಿ ಬಂಧನ, ಚಂಚಲಗೂಡ ಜೈಲಿಗೆ ಶಿಫ್ಟ್‌

ಹೈದರಾಬಾದ್‌: ದೇಶದ ಗಮನ ಸೆಳೆದಿದ್ದ ಆಂಧ್ರಪ್ರದೇಶದ ಓಬಳಾಪುರಂ ಮೈನಿಂಗ್‌ ಕಂಪನಿಯ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಬೆನ್ನಲ್ಲೆ ರೆಡ್ಡಿ ಅವರನ್ನ ಬಂಧಿಸಲಾಗಿದ್ದು, ಹೈದರಾಬಾದ್‌ನ ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಮಂಗಳವಾರ ತೀರ್ಪು … Continued