ರೊಟ್ಟಿ ಬಡಿಸುವುದು ತಡವಾಗಿದ್ದಕ್ಕೆ ಮದುವೆ ಮಂಟಪದಿಂದ ಎದ್ದು ಹೊರನಡೆದ ಮದುಮಗ..! ನಂತ್ರ ಮತ್ತೊಬ್ಬ ಹುಡುಗಿ ಜೊತೆ ಮದುವೆ…!!

ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಹಮೀದಪುರ ಗ್ರಾಮದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು, ಊಟ ಬಡಿಸಲು ತಡವಾದ ಕಾರಣಕ್ಕೆ ವರನೊಬ್ಬ ತನ್ನ ಮದುವೆ ಅರ್ಧಕ್ಕೆ ನಿಲ್ಲಿಸಿ ಹೊರನಡೆದಿದ್ದಾನೆ ಎಂದು ವರದಿಯಾಗಿದೆ. ಅಸಮಾಧನಗೊಂಡ ವರನು ತನ್ನ ಸಂಬಂಧಿಕರ ಜೊತೆ ಅಸಮಾಧಾನಗೊಂಡು ಮದುವೆ ಮಂಟಪದಿಂದ ಹೊರನಡೆದಿದ್ದಾನೆ. ಮದುವೆಯ ಉಡುಪಿನಲ್ಲಿ ಕಾಯುತ್ತಿದ್ದ ವಧು ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ. ರೊಟ್ಟಿ ಬಡಿಸುವಲ್ಲಿ … Continued