ಸೆ.12ರಂದು ಚಂದಾವರ ಹನುಮಂತ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಪಠಣ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಶ್ರೀ ಹನುಮಂತ ದೇವಸ್ಥಾನದಲ್ಲಿ ಸೆಪ್ಟೆಂಬರ್ 12ರಂದು ರಾಮತಾರಕ ಮಂತ್ರ ಪಠಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸೆಪ್ಟೆಂಬರ್ 12ರಂದು ಬೆಳಿಗ್ಗೆ 8:30ರಿಂದ 9:30ರವರೆಗೆ ಸಾಮೂಹಿಕ ರಾಮತಾರಕ ಮಂತ್ರ ಪಠಣ ನಡೆಯಲಿದ್ದು, ಬಳಿಕ ಬೆಳಿಗ್ಗೆ 9:30ಕ್ಕೆ ಸಂಕಲ್ಪ ಹಾಗೂ ಯಜ್ಞ ಆರಂಭವಾಗಲಿದೆ. ಮಧ್ಯಾಹ್ನ 12:30ಕ್ಕೆ … Continued

ಚಂದಾವರ : ಮಾರ್ಚ್‌ 16ರಿಂದ ಹನುಮಂತ ದೇವರ ಮೂಲ ಮೂರ್ತಿ ಪುನರ್ ಪ್ರತಿಷ್ಠಾ ಮಹೋತ್ಸವ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಸುಪ್ರಸಿದ್ಧ ಹನುಮಂತ ದೇವರ ಮೂಲ ಮೂರ್ತಿ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಮಾರ್ಚ್ 16ರಿಂದ 18ರ ವರೆಗೆ ನಡೆಯಲಿದೆ. ಹೊನ್ನಾವರ, ಕುಮಟಾ ತಾಲೂಕಿನ ಅನೇಕ ಗ್ರಾಮಗಳು ಸೇರಿದಂತೆ ಚಂದಾವರ ಸೀಮೆಯಷ್ಟೇ ಅಲ್ಲದೆ ಉತ್ತರ ಕನ್ನಡ ಜಿಲ್ಲೆ ಹಾಗೂ ನಾಡಿನ ವಿವಿಧೆಡೆಯ ಭಕ್ತರ ಆರಾಧ್ಯ ದೈವವಾಗಿರುವ ಚಂದಾವರದ ಹನುಮಂತ … Continued