ನ್ಯಾಯಾಲಯದ ಆವರಣದೊಳಗೆ ಅಳಿಯನನ್ನು ಗುಂಡಿಕ್ಕಿ ಕೊಂದ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ…!
ಚಂಡೀಗಢ : ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿಯನ್ನು ಅವರ ಮಾವ ಹಾಗೂ ಪಂಜಾಬ್ ಪೊಲೀಸ್ನ ನಿವೃತ್ತ ಸಹಾಯಕ ಇನ್ಸ್ಪೆಕ್ಟರ್ ಜನರಲ್ (ಎಐಜಿ) ಶನಿವಾರ ಗುಂಡಿಕ್ಕಿ ಕೊಂದ ಘಟನೆ ಶನಿವಾರ ಚಂಡೀಗಢ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಕೌಟುಂಬಿಕ ವಿವಾದದ ಪ್ರಕರಣದ ವಿಚಾರಣೆಗಾಗಿ ಹರಪ್ರೀತ್ ಸಿಂಗ್ ಹಾಗೂ ಅವರ ಕುಟುಂಬ ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲಿದ್ದಾಗ ಮಾಜಿ ಪೊಲೀಸ್ … Continued