ಚಂದನೋತ್ಸವದ ವೇಳೆ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

ವಿಶಾಖಪಟ್ಟಣ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇವಾಲಯದಲ್ಲಿ ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು ಎಂಟು ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಚಂದನೋತ್ಸವಂ ಹಬ್ಬದ ಸಂದರ್ಭದಲ್ಲಿ ಬುಧವಾರ ಮುಂಜಾನೆ ರಸ್ತೆಗುಂಟ ಇದ್ದ 20 ಅಡಿ ಉದ್ದದ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. 300 ರೂ.ಟಿಕೆಟ್‌ ಕೌಂಟರ್‌ನ ಸರತಿ ಸಾಲು ನಿಲ್ಲುವ ಉದ್ದಕ್ಕೂ … Continued