ಅಮರಾವತಿ ಭೂ ಹಗರಣ: ಚಂದ್ರಬಾಬು ನಾಯ್ಡು ವಿರುದ್ಧ ಪ್ರಕರಣ ದಾಖಲು, ಸಿಐಡಿಯಿಂದ ನೋಟಿಸ್ ಜಾರಿ

ಆಂಧ್ರ ಪ್ರದೇಶದ ಅಮರಾವತಿ ಭೂ ಹಗರಣಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆಯು (ಸಿಐಡಿ) ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷದ ನಾಯಕ ಚಂದ್ರಬಾಬು ನಾಯ್ಡು ವಿರುದ್ಧ ಎಫ್ಐಆರ್ ದಾಖಲಿಸಿದೆ. ಮಂಗಳಗಿರಿ ವೈಎಸ್‌ಆರ್‌ಸಿಪಿ ಶಾಸಕ ಅಲ್ಲಾ ರಾಮ ಕೃಷ್ಣ ರೆಡ್ಡಿ (ನಾನಿ) ಅವರ ದೂರಿನ ಆಧಾರದ ಮೇಲೆ ಟಿಡಿಪಿಯ ಮಾಜಿ ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ … Continued