ಕೇವಲ 5 ದಿನಗಳಲ್ಲಿ ಚಂದ್ರಬಾಬು ನಾಯ್ಡು ಪತ್ನಿಯ ಸಂಪತ್ತು ಬರೋಬ್ಬರಿ ₹ 535 ಕೋಟಿ ಹೆಚ್ಚಳ, ಮಗನಿಗೆ 237 ಕೋಟಿ ರೂ.ಲಾಭ…!!

ನವದೆಹಲಿ : ಲೋಕಸಭೆ ಮತ್ತು ಆಂಧ್ರ ವಿಧಾನಸಭಾ ಚುನಾವಣೆಗಳಲ್ಲಿ ಟಿಡಿಪಿ ಉತ್ತಮ ಪ್ರದರ್ಶನ ನೀಡಿದ ನಂತರ ಚಂದ್ರಬಾಬು ನಾಯ್ಡು ಅವರು ಸ್ಥಾಪಿಸಿದ ಕಂಪನಿಯು ಗಮನಾರ್ಹ ಲಾಭ ಗಳಿಸಿದೆ. ಹೆರಿಟೇಜ್ ಫುಡ್ಸ್‌ನ ಷೇರುಗಳು ಕಳೆದ ಐದು ದಿನಗಳಲ್ಲಿ ಶೇಕಡಾ 55 ರಷ್ಟು ಏರಿಕೆಯಾಗಿದ್ದು, ಕಂಪನಿಯಲ್ಲಿ ಪ್ರವರ್ತಕರಾಗಿರುವ ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಅವರ ಸಂಪತ್ತು … Continued

ಎನ್‌ ಡಿ ಎ ನಾಯಕನಾಗಿ ಮೋದಿ ಆಯ್ಕೆ : ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಧಾನಿಯಾಗಿ ಜೂನ್‌ 9ರಂದು ಪದಗ್ರಹಣ

ನವದೆಹಲಿ: ಹೊಸದಾಗಿ ಚುನಾಯಿತರಾದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಸದರು ಶುಕ್ರವಾರ ನರೇಂದ್ರ ಮೋದಿಯವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಮತ್ತು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರನ್ನು ಪ್ರಧಾನಿಗೆ ಹುದ್ದೆಗೆ ಸರ್ವಾನುಮತದಿಂದ ಅನುಮೋದಿಸಿದರು. ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರ ನಾಯಕರನ್ನಾಗಿ   ಅಧಿಕೃತವಾಗಿ … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ: ಭರ್ಜರಿ ಗೆಲುವಿನತ್ತ ಟಿಡಿಪಿ

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತಗಳ ಎಣಿಕೆ ಪ್ರಗತಿಯಲ್ಲಿದೆ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಪ್ರಚಂಡ ವಿಜಯದತ್ತ ಸಾಗುತ್ತಿದೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕುಪ್ಪಂ ಕ್ಷೇತ್ರದಲ್ಲಿ 893 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರೆ, ಜೆಎಸ್‌ಪಿ ಮುಖ್ಯಸ್ಥ ಪವನ ಕಲ್ಯಾಣ ಪಿಠಾಪುರಂ ವಿಧಾನಸಭೆಯಿಂದ 7,997 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಒಟ್ಟು … Continued

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ: ಈವರೆಗೆ ಜೈಲಿಗೆ ಹೋಗಿದ್ದ ಮಾಜಿ ಸಿಎಂಗಳ ಪಟ್ಟಿ ಇಲ್ಲಿದೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ವು ಗುರುವಾರ ರಾತ್ರಿ ಬಂಧಿಸಿದೆ. 2024 ರ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅವರ ಬಂಧನವನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್ ಸೇರಿದಂತೆ ವಿರೋಧ ಪಕ್ಷಗಳು ಖಂಡಿಸಿವೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕಾನೂನು ಜಾರಿ ಸಂಸ್ಥೆಯಿಂದ … Continued

ವೀಡಿಯೊ..| ಆಂಧ್ರದಲ್ಲೀಗ ‘ಕಾಂಡೋಮ್ ರಾಜಕೀಯ’..! ಪಕ್ಷದ ಚಿಹ್ನೆಯುಳ್ಳ ಕಾಂಡೋಮ್‌ ಪ್ಯಾಕೆಟ್‌ ಹಂಚಲು ವೈಎಸ್‌ಆರ್‌ ಕಾಂಗ್ರೆಸ್‌-ಟಿಡಿಪಿ ಪೈಪೋಟಿ..!!

ಹೈದರಾಬಾದ್‌ : ಆಂಧ್ರಪ್ರದೇಶ ರಾಜಕೀಯ ಪಾತಾಳಕ್ಕೆ ಕುಸಿದಿದ್ದು, ಈಗ ‘ನಿರೋಧ’ ರಾಜಕೀಯದ ವರೆಗೆ ಬಂದುನಿಂತಿದೆ ಎಂದು ಹೇಳಬಹುದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಮತ್ತು ವಿರೋಧ ಪಕ್ಷಗಳನ್ನು ದೂಷಿಸಲು ವಿನೂತನ ರಣತಂತ್ರವನ್ನು ಮಾಡುತ್ತಿವೆ. ಈಗ ಆಂಧ್ರಪ್ರದೇಶದ ರಾಜಕೀಯ ಪಕ್ಷಗಳು ಕಾಂಡೋಮ್ ಪ್ಯಾಕೆಟ್‌ಗಳ ತಮ್ಮ ಲೋಗೋ ಮುದ್ರಿಸಿ ಸಾರ್ವಜನಿಕರಿಗೆ ಹಂಚುತ್ತಿವೆ ಎಂದು ಆರೋಪಿಸಲಾಗಿದೆ. ಈ … Continued

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಎರಡನೇ ಆಘಾತ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ನಟ ಪವನ್ ಕಲ್ಯಾಣ ಜನಸೇನಾ ಪಕ್ಷ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮತ್ತೊಂದು ಆಘಾತವಾಗಿ, ನಟ ಪವನ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ ಹಾಗೂ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಬೆಂಬಲಿಸಲು ನಿರ್ಧರಿಸಿದೆ. ಟಿಡಿಪಿಯನ್ನು ಬೆಂಬಲಿಸುವ ಸಲುವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ತೊರೆದಿದ್ದೇನೆ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಪವನ್ … Continued