ಡಿಸೆಂಬರ್‌ 6 ರಂದು ಬೆಳಗಾವಿಗೆ ಹೋಗಿಯೇ ಹೋಗುತ್ತೇವೆ: ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ

ಮುಂಬೈ: ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ಹೋಗುತ್ತೇವೆ ಎಂದು ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ ಹೇಳಿದ್ದಾರೆ. ಕರ್ನಾಟಕಕ್ಕೆ (Karnataka) ಭೇಟಿ ನೀಡದಂತೆ ಸಂದೇಶ ರವಾನಿಸಿದ್ದೇವೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಮುಂಬೈನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದಅವರು, ಡಿಸೆಂಬರ್ 6 ರಂದು ನಾವು ಬೆಳಗಾವಿಗೆ ಹೋಗಿಯೇ ಹೋಗುತ್ತೇವೆ. ನನಗೆ … Continued