ಆರ್‌ಎಸ್‌ಎಸ್‌ ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ ನಿಧನ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಹಿರಿಯ ಪ್ರಚಾರಕ, ಲೇಖಕ ಚಂದ್ರಶೇಖರ ಭಂಡಾರಿ (87) ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾದರು. ಮೂಲತಃ ಮಂಗಳೂರಿನವರಾದ ಚಂದ್ರಶೇಖರ ಅವರು ಆರ್‌ಎಸ್‌ಎಸ್‌ನ ಪ್ರಚಾರ ಪ್ರಮುಖರಾಗಿ ಕಾರ್ಯನಿರ್ವಹಿಸಿದ್ದರು. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೇಖಕ, ಅನುವಾದಕ, ಕವಿಯಾಗಿಯೂ ಗುರುತಿಸಿಕೊಂಡಿದ್ದ ಅವರು ಅಂಬೇಡ್ಕರ್‌ ಅವರ ಜೀವನದ ಕುರಿತ … Continued