ಡಿಕೆ ಶಿವಕುಮಾರಗೆ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಲಿ : ಸಿಎಂ ಸಮ್ಮುಖದಲ್ಲೇ ಸ್ವಾಮೀಜಿ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಬೇಡಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಮುಖ್ಯಮಂತ್ರಿ ಸಿದರಾಮಯ್ಯ ಅವರ ಮುಂದೆಯೇ ಡಿಕೆ ಶಿವಕುಮಾರ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಸ್ವಾಮೀಜಿಯೊಬ್ಬರು ನೇರವಾಗಿ ಒತ್ತಾಯಿಸಿದ ವಿದ್ಯಮಾನ ನಡೆದಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, … Continued