ಹುಬ್ಬಳ್ಳಿ: ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಇಲ್ಲಿನ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಬರ್ಬರವಾಗಿ ಹತ್ಯೆಯಾಗಿದ್ದ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಇಂದು, ಬುಧವಾರ ಅಪರಾಹ್ನದ ನಂತರ ಹುಬ್ಬಳ್ಳಿ ಬಳಿಯ ಸುಳ್ಳ ರಸ್ತೆಯಲ್ಲಿರುವ ಕೃಷಿಭೂಮಿಯಲ್ಲಿ ನೆರವೇರಿತು. ಕುಟುಂಬಸ್ಥರ ಸಮ್ಮುಖದಲ್ಲಿ 10ಕ್ಕೂ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಗುರೂಜಿ ಅಣ್ಣನ ಮಗ ಸಂಜಯ ಅಂತಿಮ ವಿಧಿವಿಧಾನ ನೆರವೇರಿಸಿದರು. ಗುರೂಜಿ 2ನೇ … Continued