ಹುಬ್ಬಳ್ಳಿ : ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ
ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ಮಂಗಳವಾರ ಚಾಕುವಿನಿಂದ ಇರಿದು ಮಂಗಳವಾರ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಅವರು ಹುಬ್ಬಳ್ಳಿಯ ಉಣಕಲ್ ಕರೆ ಸಮೀಪವಿರುವ ಹೋಟೆಲ್ನಲ್ಲಿ ಚಂದ್ರಶೇಖರ ತಂಗಿದ್ದರು. ದುಷ್ಕರ್ಮಿಗಳು ಚಾಕು ಹಿಡಿದು ಹೋಟೆಲ್ನಿಂದ ಪರಾರಿಯಾಗುತ್ತಿರುವ … Continued