70 ಕಿಮೀ ದೂರದಿಂದ ತೆಗೆದ ಚಂದ್ರನ ಮೇಲ್ಮೈ ಫೋಟೊಗಳನ್ನು ಹಂಚಿಕೊಂಡ ಚಂದ್ರಯಾನ-3 | ವೀಕ್ಷಿಸಿ

ನವದೆಹಲಿ: ಚಂದ್ರಯಾನ-3 ಮಿಷನ್ ಆಗಸ್ಟ್ 23 ರ ಬುಧವಾರ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ. ಚಂದ್ರಯಾನ-3ರ ಎಲ್ಲ ವ್ಯವಸ್ಥೆಗಳು ನಿಯಮಿತ ತಪಾಸಣೆಗೆ ಒಳಗಾಗುತ್ತಿವೆ ಮತ್ತು ಸುಗಮ ನೌಕಾಯಾನ ಮುಂದುವರಿಯುತ್ತಿದೆ ಎಂದು ಬಾಹ್ಯಾಕಾಶ ಸಂಸ್ಥೆ ಹೇಳಿದೆ. ಲ್ಯಾಂಡಿಂಗ್ ಕಾರ್ಯಾಚರಣೆಗಳ ನೇರ ಪ್ರಸಾರವು ಆಗಸ್ಟ್ 23 … Continued

ಕೊನೆಯ ಹಂತದ ಚಂದ್ರನ ಕಕ್ಷೆಯ ಕಾರ್ಯಾಚರಣೆ ಪೂರ್ಣಗೊಳಿಸಿದ ಚಂದ್ರಯಾನ-3 : ಈಗ ಚಂದ್ರನ ಮೇಲೆ ಇಳಿಯುವುದೊಂದೇ ಬಾಕಿ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿಗಳು ಬುಧವಾರ ಚಂದ್ರನ ಮೇಲ್ಮೈಯಲ್ಲಿ ಬಾಹ್ಯಾಕಾಶ ನೌಕೆ ಇಳಿಯುವ ನಿರ್ಣಾಯಕ ಹಂತದ ಚಂದ್ರಯಾನ-3 ರ ಎರಡನೇ ಮತ್ತು ಅಂತಿಮ ಡಿ-ಬೂಸ್ಟ್ ಕಾರ್ಯಾಚರಣೆ ಇಂದು, ಭಾನುವಾರ ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಳಿಸಿದೆ. ಡಿ-ಬೂಸ್ಟ್ ಕಾರ್ಯಾಚರಣೆ ವಿಕ್ರಂ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪದ 25 ಕಿಮೀ x 134 ಕಿಮೀ ಕಕ್ಷೆಯಲ್ಲಿ … Continued

ಚಂದ್ರಯಾನ-3 ಮಹತ್ವದ ಘಟ್ಟ : ಇಂದು ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಬೇರ್ಪಡಲಿರುವ ವಿಕ್ರಂ ಲ್ಯಾಂಡರ್

ನವದೆಹಲಿ: ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಇಂದು, ಗುರುವಾರ (ಆಗಸ್ಟ್‌ 17) ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಪ್ರತ್ಯೇಕಗೊಳ್ಳಲಿದೆ. ಲ್ಯಾಂಡರ್ ವಿಕ್ರಂ ಮತ್ತು ರೋವರ್ ಪ್ರಗ್ಯಾನ್, ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿಯುವ ನಿರೀಕ್ಷೆಯಿದೆ. ಒಮ್ಮೆ ಚಂದ್ರನ ಮೇಲೆ ಇಳಿದ ನಂತರ ವಿಕ್ರಮ್ ಲ್ಯಾಂಡರ್ ಪ್ರಗ್ಯಾನ್ ರೋವರ್ ಅನ್ನು ಛಾಯಾಚಿತ್ರ ಮಾಡುತ್ತದೆ, ಇದು ಚಂದ್ರನ … Continued

ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಅಂತಿಮ ಹಂತದ ಚಂದ್ರನ ಕ್ಷಕೆ ಕಡಿಮೆ ಮಾಡುವ ಪ್ರಯತ್ನ ಯಶಸ್ವಿ : ಮುಂದೇನು…?

ಬೆಂಗಳೂರು: ಭಾರತದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಚಂದ್ರನ ಮೇಲ್ಮೈಗೆ ಹತ್ತಿರ ತರುವ ತನ್ನ ಅಂತಿಮ ಪ್ರಕ್ರಿಯೆಯನ್ನು ಇಸ್ರೊ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬುಧವಾರದಂದು ಬಾಹ್ಯಾಕಾಶ ನೌಕೆಯು ಐದನೇ ಮತ್ತು ಅಂತಿಮ ಕಕ್ಷೆ ಕಡಿಮೆಗೊಳಿಸುವ ಕೌಶಲ್ಯವನ್ನು ನಡೆಸಿದೆ ಎಂದು ಪ್ರಕಟಿಸಿತು ಹಗೂ ಇದು ಕಾರ್ಯಾಚರಣೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಅದು ಗುರುತಿಸಿದೆ. … Continued

ಚಂದ್ರಯಾನ 3 ಉಡಾವಣೆಗೂ ಮುನ್ನ ಅದರ ಪ್ರತಿಕೃತಿಯೊಂದಿಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಇಸ್ರೋ ವಿಜ್ಞಾನಿಗಳು

ಚಂದ್ರಯಾನ-3 ಉಡಾವಣೆಗೆ ಮುಂಚಿತವಾಗಿ ದೈವಿಕ ಆಶೀರ್ವಾದ ಪಡೆಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳ ತಂಡವು ಜುಲೈ 13ರ ಗುರುವಾರ ಬೆಳಿಗ್ಗೆ ತಿರುಪತಿ ವೆಂಕಟಾಚಲಪತಿ ದೇವಸ್ಥಾನಕ್ಕೆ ಭೇಟಿ ನೀಡಿತು. ತಮ್ಮೊಂದಿಗೆ ಬಾಹ್ಯಾಕಾಶ ನೌಕೆಯ ಚಿಕಣಿ ಮಾದರಿಯನ್ನು ಹೊತ್ತುಕೊಂಡು ಬಂದಿದ್ದ ತಂಡವು ಯಶಸ್ವಿ ಕಾರ್ಯಾಚರಣೆಗಾಗಿ ತಿರುಪತಿ ದೇವಾಲಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿತು. ಸುಮಾರು ಎಂಟು ವಿಜ್ಞಾನಿಗಳ … Continued