ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued