ಮಾರ್ಗಸೂಚಿಯಲ್ಲಿ ಬದಲಾವಣೆ.. ಅಗತ್ಯವಸ್ತು ಖರೀದಿಗೆ ಮಾತ್ರ ವಾಹನ ಬಳಸಬಹುದು-ಡಿಜಿಪಿ ಟ್ವೀಟ್‌

ಬೆಂಗಳೂರು:ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ದಿನಸಿ, ತರಕಾರಿ ಸೇರಿದಂತೆ ಅಗತ್ಯವಸ್ತು ಖರೀದಿಸಲು ವಾಹನ ಬಳಸಬಹುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಸೋಮವಾರ ಸಂಜೆ ಈ ಕುರಿತು ಟ್ವೀಟ್ ಮಾಡಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಟ್ವೀಟ್ ಮಾಡಿದ್ದು, , ತರಕಾರಿ, ದಿನಸಿ ತರಲು ವಾಹನ ಬಳಕೆ ಮಾಡಲು ಅನುಮತಿ ನೀಡಲಾಗಿದೆ,ನಿಮ್ಮ … Continued