ಚನ್ನಗಿರಿ | ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ನೀರು ಪಾಲು
ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ ಮೃತರನ್ನು ದೀಪಾ(28), ದಿವ್ಯಾ (26) ಹಾಗೂ ಚಂದನಾ(19) ಎಂದು ಹೇಳಲಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವಘಡ ಸಂಭವಿಸಿದೆ. ಚನ್ನಗಿರಿ … Continued