ದಾವಣಗೆರೆ : ಚಿರತೆ ದಾಳಿಯಿಂದ ತನ್ನ ಮಾಲೀಕನ ಕಾಪಾಡಿದ ಹಸು…!

ದಾವಣಗೆರೆ : ತನ್ನ ಮಾಲೀಕನ ಮೇಲೆ ಚಿರತೆ ದಾಳಿ ಮಾಡಿದಾಗ ರಕ್ಷಣೆಗೆ ಧಾವಿಸಿದ ಹಸು ಮಾಲೀಕನ ಜೀವ ಉಳಿಸಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದ ವರದಿಯಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಚನ್ನಗಿರಿ ತಾಲ್ಲೂಕಿನ ಉಬ್ರಾಣಿ ಹೋಬಳಿಯ ಕೊಡಗೀಕೆರೆ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಚಿರತೆಯಿಂದ … Continued

ಚನ್ನಗಿರಿ : ಆನೆ ದಾಳಿಗೆ ಹುಡುಗಿ ಸಾವು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಎಂಬ ಗ್ರಾಮದ ಬಳಿ, ಕಾಡಾನೆ ದಾಳಿಯಲ್ಲಿ ಸೋಮ್ಲಾಪುರದ ನಿವಾಸಿಯಾದ ಕವನ (17) ಎಂಬ ಹುಡುಗಿ ಮೃತಪಟ್ಟಿದ್ದಾಳೆ. ಜಮೀನಿನಲ್ಲಿ ಅವರೇಕಾಯಿ ಬಿಡಿಸಲು ಹೋಗಿದ್ದ ಕವನಳನ್ನು ಆನೆಯು ಅಟ್ಟಾಸಿಕೊಂಡು ತನ್ನ ಸೊಂಡಿಲಿನಿಂದ ದೂರಕ್ಕೆ ಎಸೆದಿದೆ ಎಂದು ಹೇಳಲಾಗಿದೆ. ಸೋಮ್ಲಾಪುರ ಹಾಗೂ ಅದರ ಸಮೀಪವಿರುವ ಕಾಶೀಪುರದ ಸುತ್ತಮುತ್ತ ಶನಿವಾರ ಮುಂಜಾನೆ ಕಾಡಾನೆಯೊಂದು ಓಡಾಡಿದೆ. … Continued