ಚನ್ನಮ್ಮನ ಕಿತ್ತೂರು : ಗ್ರಾಪಂ ಕಚೇರಿಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ, ಮಗಳ ಹತ್ಯೆ
ಬೆಳಗಾವಿ: ಕೌಟುಂಬಿಕ ಆಸ್ತಿ ಕಲಹದಿಂದ ಗ್ರಾಮ ಪಂಚಾಯತ ಕಚೇರಿಯೊಳಗೆ ನಿವೃತ್ತ ಯೋಧ ಹಾಗೂ ಅವರ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮತ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅವರಾದಿ ಗ್ರಾಮದ ನಿವಾಸಿ, ಮಾಜಿ ಸೈನಿಕ ರುದ್ರಪ್ಪ … Continued