ಚನ್ನಮ್ಮನ ಕಿತ್ತೂರು | ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ : ಬಿಜೆಪಿ ಸದಸ್ಯನ ಅಪಹರಣ..!
ಬೆಳಗಾವಿ : ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ತಂಡವೊಂದು ಅಪಹರಣ ಮಾಡಿದೆ ಎಂದು ವರದಿಯಾಗಿದೆ. ಬಿಜೆಪಿ ಸದಸ್ಯರಾದ ನಾಗರಾಜ ಅಸುಂಡಿ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಿದ್ದಾಗ ಸ್ಕಾರ್ಪಿಯೊ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಎಳೆದುಕೊಂಡು ವಾಹನದಲ್ಲಿ … Continued