ಸಿ.ಪಿ.ಯೋಗೇಶ್ವರ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ : ಲಾಠಿ ಪ್ರಹಾರ

ಚನ್ನಪಟ್ಟಣ: ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರ ಕಾರಿನ ಮೇಲೆ ಮೊಟ್ಟೆ ಹಾಗೂ ಕಲ್ಲು ತೂರಾಟ ನಡೆಸಿದ ಘಟನೆನಂತರ ಬೊಂಬೆ ನಗರಿ ಚನ್ನಪಟ್ಟಣ ಉದ್ವಿಗ್ನಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ 50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಗುದ್ದಲಿ ಪೂಜೆ ನೆರವೇರಿಸಲು ಬಿಜೆಪಿ … Continued