‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದರೆ ಸಾಲದು, ಶ್ರೀರಾಮನಂತೆ ಜನರನ್ನು ಉನ್ನತಿಗೆ ತರುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಸುಲ್ತಾನಪುರ (ಉತ್ತರ ಪ್ರದೇಶ): ಕೇವಲ “ಭಾರತ ಮಾತಾ ಕಿ ಜೈ” ಎಂದು ಘೋಷಣೆ ಕೂಗುವುದು ಮಾತ್ರ ದೇಶಭಕ್ತಿಗೆ ಕಾರಣವಾಗುವುದಿಲ್ಲ, ಅದಕ್ಕೆ ನಿಸ್ವಾರ್ಥ ಸೇವೆಯ ಅಗತ್ಯವಿದೆ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ (ಸರ ಕಾರ್ಯವಾಹ) ದತ್ತಾತ್ರೇಯ ಹೊಸಬಾಳೆ ಶುಕ್ರವಾರ ಹೇಳಿದ್ದಾರೆ. ಒಂದು ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಶ್ರೀರಾಮನ ಹೆಸರಿನಿಂದ ಜನರ ಉನ್ನತಿಯಾಗಿಲ್ಲ, ಆದರೆ ಶ್ರೀರಾಮನ ಕೆಲಸಗಳು ಜನರನ್ನು … Continued