ಗೌತಮ ಅದಾನಿಗೆ ಸಂಕಷ್ಟ; ಲಂಚ, ವಂಚನೆ ಪ್ರಕರಣದಲ್ಲಿ ಅಮೆರಿಕದಲ್ಲಿ ದೋಷಾರೋಪ

ನ್ಯೂಯಾರ್ಕ್‌ : ಬಹು-ಶತಕೋಟಿ-ಡಾಲರ್ ಲಂಚ ಮತ್ತು ವಂಚನೆ ಯೋಜನೆ ಪ್ರಕರಣದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ನ್ಯೂಯಾರ್ಕ್‌ನಲ್ಲಿರುವ ಅಮೆರಿಕ ಜಿಲ್ಲಾ ನ್ಯಾಯಾಲಯ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್ ಅದಾನಿ ಮತ್ತು ಇತರ ಉದ್ಯಮ ಕಾರ್ಯನಿರ್ವಾಹಕರ ಮೇಲೆ ದೋಷಾರೋಪಣೆ ಮಾಡಲಾಗಿದೆ ಎಂದು ಅಮೆರಿಕ ಪ್ರಾಸಿಕ್ಯೂಟರ್‌ಗಳು ಬುಧವಾರ ತಿಳಿಸಿದ್ದಾರೆ. ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತ ಎನಿಸಿರುವ ಅದಾನಿ ಅವರಿಗೆ … Continued

ಗೌತಮ ಅದಾನಿಗೆ ಸಂಕಷ್ಟ; ಲಂಚ, ವಂಚನೆ ಪ್ರಕರಣದಲ್ಲಿ ಅಮೆರಿಕದಲ್ಲಿ ದೋಷಾರೋಪ

ನ್ಯೂಯಾರ್ಕ್‌ : ಬಹು-ಶತಕೋಟಿ-ಡಾಲರ್ ಲಂಚ ಮತ್ತು ವಂಚನೆ ಯೋಜನೆ ಪ್ರಕರಣದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ನ್ಯೂಯಾರ್ಕ್‌ನಲ್ಲಿರುವ ಅಮೆರಿಕ ಜಿಲ್ಲಾ ನ್ಯಾಯಾಲಯ ಅದಾನಿ ಗ್ರೂಪ್‌ ಅಧ್ಯಕ್ಷ ಗೌತಮ್ ಅದಾನಿ ಮತ್ತು ಇತರ ಉದ್ಯಮ ಕಾರ್ಯನಿರ್ವಾಹಕರ ಮೇಲೆ ದೋಷಾರೋಪಣೆ ಮಾಡಲಾಗಿದೆ ಎಂದು ಅಮೆರಿಕ ಪ್ರಾಸಿಕ್ಯೂಟರ್‌ಗಳು ಬುಧವಾರ ತಿಳಿಸಿದ್ದಾರೆ. ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತ ಎನಿಸಿರುವ ಅದಾನಿ ಅವರಿಗೆ … Continued

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಆರೋಪಪಟ್ಟಿಯ ರಹಸ್ಯ ಮಾಹಿತಿ ಮುದ್ರಣ, ಹಂಚಿಕೆ, ಪ್ರಸಾರಕ್ಕೆ ಹೈಕೋರ್ಟ್‌ ನಿರ್ಬಂಧ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ ಕುರಿತು ಆರೋಪಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಧ್ಯಮಗಳಿಗೆ ಹೈಕೋರ್ಟ್ ಮಂಗಳವಾರ ನಿರ್ಬಂಧ ವಿಧಿಸಿದೆ. ತಮ್ಮ ವಿರುದ್ಧದ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ … Continued

ವಾಲ್ಮೀಕಿ ಹಗರಣ : ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಮಾಜಿ ಸಚಿವ ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್‌.ಡಿ.ರೇವಣ್ಣ ವಿರುದ್ಧ ಪ್ರಕ್ರಿಯೆ ದಾಖಲಿಸದಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುಂದಿನ ವಿಚಾರಣೆ ವರೆಗೆ ವಿಚಾರಣಾಧೀನ ನ್ಯಾಯಾಲಯವು ಯಾವುದೇ ವಿಚಾರಣಾ ಪ್ರಕ್ರಿಯೆ ದಾಖಲಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಎಚ್‌.ಡಿ. ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. … Continued

ಪೋಕ್ಸೋ ಪ್ರಕರಣ: ಎಫ್‌ಐಆರ್ ರದ್ದು ಕೋರಿರುವ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ನಂತರ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು. ಈ ಪ್ರಕರಣದಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮತ್ತು ಪ್ರಕರಣ ರದ್ದು ಕೋರಿ … Continued

ಪೋಕ್ಸೊ ಪ್ರಕರಣ : ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಗುರುವಾರ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಸುಮಾರು 700 ಪುಟಗಳ ಆರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಿಗೆ ಸಂಬಂಧಿಸಿದಂತೆ ಮಾತ್ರ ಆರೋಪ ಪಟ್ಟಿ ಸಲ್ಲಿಕೆ … Continued

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಅತಿಯಾದ ಪ್ರೀತಿ-ವ್ಯಾಮೋಹವೇ ಕೊಲೆಗೆ ಕಾರಣ

ಉಡುಪಿ : ಏರ್‌ ಇಂಡಿಯಾದ ಗಗನಸಖಿ ಮತ್ತು ಆಕೆಯ ಕುಟುಂಬದ ಮೂವರು ಸದಸ್ಯರನ್ನು ಆಕೆಯ ಸಹೋದ್ಯೋಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಘಟನೆ ನಡೆದ ಮೂರು ತಿಂಗಳ ನಂತರ ಉಡುಪಿ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಫೆಬ್ರವರಿ 12 ರಂದು ಚಾರ್ಜ್‌ಶೀಟ್ ಸಲ್ಲಿಸಿದ ಮಲ್ಪೆ ಪೊಲೀಸರು, ಹತ್ಯೆಗೆ ಅತಿಯಾದ ಗೆಳೆತನ, ಪ್ರೀತಿ (Love), ವ್ಯಾಮೋಹ, … Continued