ಲಕ್ನೋ ವಿಮಾನ ನಿಲ್ದಾಣದ ಹೊರಗೆ ಧರಣಿ ಸತ್ಯಾಗ್ರಹಕ್ಕೆ ಕುಳಿತ ಛತ್ತೀಸ್‌ಗಡದ ಸಿಎಂ ಬಘೇಲ್

ನವದೆಹಲಿ: 130 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಲಖಿಂಪುರ್ ಜಿಲ್ಲೆಯಲ್ಲಿ ಭಾನುವಾರ ಎಂಟು ಸಾವುಗಳ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ ಅಲ್ಲಿಗೆ ಭೇಟಿ ನೀಡಲು ಆಗಮಿಸಿದ್ದ ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಇಂದು (ಮಂಗಳವಾರ) ಮಧ್ಯಾಹ್ನ ಲಕ್ನೊ ವಿಮಾನ ನಿಲ್ದಾಣದದಲ್ಲಿ ಪೊಲೀಸರು ತಡೆದ ಹಿನ್ನಲೆಯಲ್ಲಿ ಅವರು ಸ್ಥಳದಲ್ಲಿಯೇ ಧರಣಿ ಸತ್ಯಾಗ್ರಹಕ್ಕೆ ಕುಳಿತ ಘಟನೆ ನಡೆದಿದೆ. … Continued