ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲೀಯರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮ

ನವದೆಹಲಿ : ಶನಿವಾರ (ಜೂನ್ 15) ಛತ್ತೀಸ್‌ಗಢದ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲೀಯರು ಹತರಾಗಿದ್ದಾರೆ. ಹಾಗೂ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಶನಿವಾರ ಬೆಳಿಗ್ಗೆ … Continued

ಎನ್‌ಕೌಂಟರ್‌ನಲ್ಲಿ ಏಳು ನಕ್ಸಲೀಯರು ಹತ

ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುರುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪ್ರಭಾತಕುಮಾರ … Continued

ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ…!

ರಾಜನಂದಗಾಂವ್ : ಬುದ್ದಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕಿಯೊಬ್ಬಳು ಅಣ್ಣನನ್ನೇ ಕೊಲೆ ಮಾಡಿದ ಭಯಾನಕ ಘಟನೆ ಛತ್ತೀಸ್ ಗಡದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಬುದ್ಧಿವಾದ ಹೇಳಿದ ನಂತರ ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ … Continued

8 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ 13 ಮಾವೋವಾದಿಗಳ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಎಂಟು ಗಂಟೆಗಳ ಕಾಲ ನಡೆದ ಭದ್ರತಾ ಎನ್‌ಕೌಂಟರ್‌ನಲ್ಲಿ ಹತರಾದ ಮಾವೋವಾದಿಗಳ ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಬುಧವಾರ ಬೆಳಿಗ್ಗೆ ಸಿಬ್ಬಂದಿ ಮತ್ತೆ ಮೂರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ … Continued

ಜೈನ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ ನಿಧನ

ನವದೆಹಲಿ: ಜೈನ ಸಮುದಾಯದ ದಾರ್ಶನಿಕ ಮುನಿ, ಆಚಾರ್ಯ ಶ್ರೀ ವಿದ್ಯಾಸಾಗರ ಮಹಾರಾಜ ಅವರು ಛತ್ತೀಸಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಜಿನೈಕ್ಯರಾಗಿದ್ದಾರೆ. ವಿದ್ಯಾಸಾಗರ ಮಹಾರಾಜರು ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಹಾಗೂ ಮೂರು ದಿನಗಳ ಹಿಂದೆ ಸಮಾಧಿ ಪ್ರಕ್ರಿಯೆ ಅಂದರೆ ‘ಸಲ್ಲೇಖನ’ ವ್ರತ ಪ್ರಾರಂಭಿಸಿ ಆಹಾರ ಮತ್ತು ನೀರನ್ನು ಸಂಪೂರ್ಣವಾಗಿ ತ್ಯಜಿಸಿದ್ದರು. ಇದಾದ ಬಳಿಕ ಶನಿವಾರ ರಾತ್ರಿ … Continued

ಮಂದಿರ ನಿರ್ಮಾಣಕ್ಕೆ 20 ರೂ. ದೇಣಿಗೆ ನೀಡಿದ್ದ ಕಸ ಸಂಗ್ರಹಿಸುವ ವೃದ್ಧೆಗೆ ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ…

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಹಲವಾರು ಭಕ್ತರು ತಮ್ಮ ಕೈಲಾದಷ್ಟು ಹಾಗೂ ತಮ್ಮ ಶಕ್ತಿಗೂ ಮೀರಿ ದೇಣಿಗೆಯನ್ನು ನೀಡಿದ್ದಾರೆ. ಇದೇ ರೀತಿ ಛತ್ತೀಸ್‌ಗಢದ ಪ್ರಯಾಗರಾಜ ಎಂದೂ ಕರೆಯಲ್ಪಡುವ ರಾಜೀಂ ಎಂಬಲ್ಲಿ ಕಸ ಸಂಗ್ರಹಿಸುವ ಬಿಹುಲಾ ಬಾಯಿ ಕೂಡ 20 ರೂ. ದೇಣಿಗೆ ನೀಡಿದ್ದಾರೆ. ಇದಕ್ಕಾಗಿ ಅಯೋಧ್ಯೆಯ ರಾಮಮಂದಿರದಲ್ಲಿನ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವರನ್ನು … Continued

ಮಹದೇವ ಆ್ಯಪ್ ಹಗರಣದ ಆರೋಪಿಯ ತಂದೆ ಶವವಾಗಿ ಪತ್ತೆ

ದುರ್ಗ್ : ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯ ತಂದೆ ಮಂಗಳವಾರ ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಸುಶೀಲ ದಾಸ್ (62) ಅವರ ಶವ ಮಧ್ಯಾಹ್ನ ಅಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಚೋಟಿ ಗ್ರಾಮದ ಬಾವಿಯಲ್ಲಿ … Continued

“ಇದು ಕಾಂಗ್ರೆಸ್ ಸೋಲು, ಜನರ ಸೋಲಲ್ಲ”: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು ಇತರ ಇಂಡಿಯಾ ಮೈತ್ರಿಕೂಟ ಸದಸ್ಯ ಪಕ್ಷಗಳೊಂದಿಗೆ ಸ್ಥಾನ ಹೊಂದಾಣಿಕೆಯ ಕೊರತೆಯೇ ಕಾರಣ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷಗಳೊಂದಿಗೆ ಕಾಂಗ್ರೆಸ್‌ ಸೀಟು ಹಂಚಿಕೆಯು ಮೂರು ರಾಜ್ಯಗಳಲ್ಲಿ ವಿಭಿನ್ನ ಫಲಿತಾಂಶವನ್ನು ಕಾಣಬಹುದಿತ್ತು … Continued

ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಗೆದ್ದ ನಂತರ 17 ರಾಜ್ಯಗಳಿಗೆ ವಿಸ್ತರಿಸಿದ ಬಿಜೆಪಿ-ಮಿತ್ರ ಪಕ್ಷಗಳ ಆಡಳಿತ : ರಾಜ್ಯಗಳ ಪಟ್ಟಿ ಇಲ್ಲಿದೆ…

ನವದೆಹಲಿ: ಬಿಜೆಪಿಯು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ, ಈ ನಿರ್ಣಾಯಕ ʼಹಿಂದಿ-ಬೆಲ್ಟ್ʼ ರಾಜ್ಯಗಳಲ್ಲಿ ಮುಂದಿನ ರಾಜಕೀಯ ಭೂದೃಶ್ಯವನ್ನು ಗಮನಾರ್ಹವಾಗಿ ಮರುರೂಪಿಸಿದೆ. ಈ ಅಮೋಘ ವಿಜಯವು 2024 ರ ಲೋಕಸಭೆ ಚುನಾವಣೆಗೆ ಭಾರತದ ರಾಜಕೀಯ ಡೈನಾಮಿಕ್ಸ್‌ ಗೆ ಗಮನಾರ್ಹ ದಿಕ್ಸೂಚಿ ಎಂದೇ ಹೇಳಬಹುದು. ಈ ನಿರ್ಣಾಯಕ ಗೆಲುವುಗಳೊಂದಿಗೆ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು … Continued

ಕಾಂಗ್ರೆಸ್‌ಗೆ ಶಾಕ್‌ ನೀಡಿದ ʼಹಿಂದಿ ಬೆಲ್ಟ್‌; ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು, ತೆಲಂಗಾಣ ಕಾಂಗ್ರೆಸ್‌ ತೆಕ್ಕೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ

 ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಆಘಾತಕಾರಿ ಫಲಿತಾಂಶವಾಗಿದೆ . 2018ರಲ್ಲಿ ಗೆಲುವು ಸಾಧಿಸಿದ್ದ ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ ಸೋಲನುಭವಿಸಿದೆ. ದೇಶದ ‘ಹಿಂದಿ ಬೆಲ್ಟ್‌’ನ ಪ್ರಮುಖ 3 ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಆಘಾತ ನೀಡಿದ್ದಾರೆ . ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಹುಲ್ ಗಾಂಧಿ … Continued