ನಕ್ಸಲ್‌ ಎನ್‌ಕೌಂಟರ್‌:ಐವರು ಭದ್ರತಾ ಸಿಬ್ಬಂದಿ ಸಾವು

ಛತ್ತೀಸ್ ಘಡದಲ್ಲಿ ಭೀಕರ ನಕ್ಸಲ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಟರ್ರೇಮ್ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಎನ್ ಕೌಂಟರ್ ನಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ. ಶನಿವಾರ ಬೆಳಿಗ್ಗೆ ಡಿಜಿಪಿ ಅವಸ್ಥಿ ಅವರು … Continued

ಪೊಲೀಸರು ನನ್ನ ಮೇಲೆ ಹಲ್ಲೆ ಮಾಡಿದರು, ಖಾಸಗಿ ಭಾಗಗಳಿಗೆ ಹೊಡೆದರು,ಹಣ ಕಿತ್ತುಕೊಂಡರು:ನಾಗ ಸಾಧು ಆರೋಪ

ಛತ್ತೀಸ್‌ಗಡದ ಬಿಲಾಸ್ಪುರದಲ್ಲಿ ತಲುಪಿದ ನಂತರ ನಾಗಾ ಸಾಧುವಿನ ಮೇಲೆ ಹಲ್ಲೆ ಪೊಲೀಸರು ಹಲ್ಲೆ ಮಾಡಿದ ಘಟನೆ (ಮಾರ್ಚ್ 22ರಂದು ) ತಡವಾಗಿ ವರದಿಯಾಗಿದೆ. ವರದಿಗಳ ಪ್ರಕಾರ, ನಾಗ ಸಾಧುವನ್ನು ಜುನಾ ಅಖಾಡಾದ ಯೋಗಿ ಗಂಗಾಪುರಿ ಎಂದು ಗುರುತಿಸಲಾಗಿದೆ. ಈ ನಾಗ ಸಾಧು ಸೋಮವಾರ ಎಸಿ 2ನೇ ಕೋಚ್‌ ರೈಲಿನಲ್ಲಿ ತಿರುವನಂತಪುರದಿಂದ ಬಿಲಾಸ್ಪುರಕ್ಕೆ ಬಂದಿದ್ದರು. ಅವರು ಚಕರ್‌ಭಟ್ಟ … Continued

ಛತ್ತೀಸ್‌ಗಡ: ನಕ್ಸಲರ ಸ್ಫೋಟಕ್ಕೆ ಐವರು ಜವಾನರ ಸಾವು

ರಾಯ್‌ಪುರ: ಛತ್ತೀಸ್‌ಗಡ ವರ್ಷದ ಕ್ರೂರ ನಕ್ಸಲ್ ದಾಳಿಗೆ ಸಾಕ್ಷಿಯಾಗಿದೆ. ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಯ ನಂತರ ಜಿಲ್ಲಾ ಕೇಂದ್ರಕ್ಕೆ ಹಿಂದಿರುಗುತ್ತಿದ್ದ 30 ಡಿಆರ್‌ಜಿ ಜವಾನರನ್ನು ಹೊತ್ತ ಬಸ್ಸಿಗೆ ನೆಲದಲ್ಲಿ ನಕ್ಸಲರು ಇಟ್ಟ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದ್ದರಿಂದ ಐವರು ಜವಾನರು ಮೃತಪಟ್ಟಿದ್ದಾರೆ. ಲ್ಯಾಂಡ್ ಗಣಿ ಪ್ರಚೋದಕವು ಜಿಲ್ಲಾ ರಿಸರ್ವ್ … Continued