ಚಾತುರ್ಮಾಸದಲ್ಲಿ ಶಿಷ್ಯರಿಗೆ ಹಸಿರು ಪ್ರೀತಿ ಬಿತ್ತುತ್ತಿರುವ ಸ್ವರ್ಣವಲ್ಲೀ ಸ್ವಾಮೀಜಿ : ಶಿಷ್ಯರಿಗೆ ವೃಕ್ಷ ಮಂತ್ರಾಕ್ಷತೆ, ಈವರೆಗೆ 75 ಸಹಸ್ರಕ್ಕೂ ಅಧಿಕ ಸಸಿಗಳ ವಿತರಣೆ

ಶಿರಸಿ: ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣೆಗೆ ಕಂಕಣ ಕಟ್ಟಿಕೊಂಡ ಪರಿಸರ ಪ್ರಿಯ ಸ್ವಾಮೀಜಿ ಎಂದೇ ಹೆಸರಾದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ‌ ಮಠಾಧೀಶರು‌ ಶಿಷ್ಯರಲ್ಲಿ ಪರಿಸರ ಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ವನಸ್ಪತಿ ಗಿಡಗಳ‌ ಮಹತ್ವ, ಅವುಗಳ ಸಂರಕ್ಷಣೆಗೆ ಶಿಷ್ಯರು ಹಾಗೂ ಮಠದ ಭಕ್ತರಲ್ಲಿ ಮುತವರ್ಜಿ ವಹಿಸಲು ಸೂಚಿಸುತ್ತಿದ್ದಾರೆ. ಪವಿತ್ರ ಚಾತುರ್ಮಾಸ್ಯದ ಅವಧಿಯಲ್ಲಿ … Continued

ವಿಚಾರವಾದದ ಹೆಸರಿನಲ್ಲಿ ನಂಬಿಕೆಯ ವಿಜ್ಞಾನವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ: ರಾಘವೇಶ್ವರ ಶ್ರೀಗಳು

ಗೋಕರ್ಣ: ದೃಢವಾದ ನಂಬಿಕೆಯಲ್ಲಿ ಅಡಗಿದ ವಿಜ್ಞಾನ ಆಧುನಿಕ ವಿಜ್ಞಾನಕ್ಕೆ ಗೊತ್ತಿಲ್ಲ. ಇದನ್ನು ಆಧುನಿಕ ವಿಜ್ಞಾನ ಅರ್ಥ ಮಾಡಿಕೊಳ್ಳಬೇಕಾದರೆ ಅದು ನೂರಾರು ಮೈಲಿ ದೂರ ಸಾಗಬೇಕು. ವಿಚಾರವಾದದ ಹೆಸರಿನಲ್ಲಿ ನಂಬಿಕೆಯ ವಿಜ್ಞಾನವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಆರನೇ ದಿನದ ಕಾರ್ಯಕ್ರಮದಲ್ಲಿ ನಂಬಿಕೆ … Continued