ಶಿರಸಿ: ಜುಲೈ 13ರಿಂದ ಸ್ವರ್ಣವಲ್ಲಿ ಶ್ರೀಗಳ ಚಾತುರ್ಮಾಸ್ಯ ಆರಂಭ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ‌ ಮಠದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ 32ನೇ ಚಾತುರ್ಮಾಸ್ಯ ಜುಲೈ 13ರ ಆಷಾಢ ಪೂರ್ಣಿಮೆಯಿಂದ ಆರಂಭವಾಗಿ ಸೆಪ್ಟೆಂಬರ್‌ 10ರ ವರೆಗೆ ಸ್ವರ್ಣವಲ್ಲೀ ಮಠದಲ್ಲಿ ನಡೆಯಲಿದೆ. ಅಂದು ಶ್ರೀಗಳು ವ್ಯಾಸ ಪೂಜೆ‌ ಸಲ್ಲಿಸಿ ವ್ರತ ಸಂಕಲ್ಪ ಮಾಡಿದ ಬಳಿಕ ಶಿಷ್ಯರು ಶ್ರೀಗಳಿಗೆ ಪಾದಪೂಜೆ‌ ನಡೆಸಲಿದ್ದಾರೆ. ಮಧ್ಯಾಹ್ನ … Continued