ಗೋಕರ್ಣ: ಜುಲೈ 13ರಿಂದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ 29ನೇ ಚಾತುಮಾರ್ಸ್ಯ ಆರಂಭ

ಕುಮಟಾ: ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ 29ನೇ ಚಾತುರ್ಮಾಸ್ಯ ಜುಲೈ 13ರಿಂದ ಸೆಪ್ಟೆಂಬರ್‌ 10ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಅಶೋಕೆಯಲ್ಲಿ ನಡೆಯಲಿದ್ದು, ಇದನ್ನು ಗುರುಕುಲ ಚಾತುರ್ಮಾಸ್ಯ ಎಂದು ಸಂಕಲ್ಪಿಸಲಾಗಿದೆ ಈ ವರ್ಷದ ಚಾತುಮಾಸ್ಯ ಕುಮಟಾ ತಾಲೂಕಿನ ಗೋಕರ್ಣದ ಅಶೋಕೆಯಲ್ಲಿ ಶುಭಕೃತ ಸಂವತ್ಸರದ ಆಶಾಢ ಪೂರ್ಣಿಮೆಯಿಂದ … Continued