11 ದಿನದಲ್ಲಿ ಹಣ ದುಪ್ಪಟ್ಟು ಮಾಡುವ ಆಸೆಗೆ ಬಿದ್ದು ₹12.31 ಕೋಟಿ ಕಳೆದುಕೊಂಡ ವೈದ್ಯ…!

ಪುಣೆ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಕೇವಲ 11 ದಿನಗಳಲ್ಲಿ ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ, 75 ವರ್ಷದ ಹಿರಿಯ ವೈದ್ಯರೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ 12.31 ಕೋಟಿ ರೂಪಾಯಿ ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಈ ವರ್ಷದ ಜನವರಿಯಲ್ಲಿ ಈ ವೈದ್ಯರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿತ್ತು. ಅದರಲ್ಲಿ ಷೇರು … Continued

ಎಂಟು ಜನರನ್ನು ಮದುವೆಯಾಗಿ ಹಣ-ಚಿನ್ನಾಭರಣದೊಂದಿಗೆ ಪರಾರಿಯಾಗಿರುವ ಮಹಿಳೆಗಾಗಿ ಪೊಲೀಸರ ಹುಡುಕಾಟ…!

ಎಂಟು ಮಂದಿಯನ್ನು ಮದುವೆಯಾಗಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗಿರುವ ರಶೀದಾ ಎಂಬ ಮಹಿಳೆಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮದುವೆಯಾದ ಕೆಲವೇ ದಿನಗಳಲ್ಲಿ ಈ ಯುವತಿ ಮನೆಯಲ್ಲಿದ್ದ ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದಳು. ರಶೀದಾ ಎಂಬ ಯುವತಿ ಸೇಲಂ ಜಿಲ್ಲೆಯ ತಾರಮಂಗಲದ ಫೈನಾನ್ಷಿಯರ್ ಮೂರ್ತಿ ಅವರೊಂದಿಗೆ ಮದುವೆಯಾಗಿ ಚಿನ್ನಾಭರಣದೊಂದಿಗೆ ಪರಾರಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಸೇಲಂ … Continued