ಎಂಟು ಜನರನ್ನು ಮದುವೆಯಾಗಿ ಹಣ-ಚಿನ್ನಾಭರಣದೊಂದಿಗೆ ಪರಾರಿಯಾಗಿರುವ ಮಹಿಳೆಗಾಗಿ ಪೊಲೀಸರ ಹುಡುಕಾಟ…!

ಎಂಟು ಮಂದಿಯನ್ನು ಮದುವೆಯಾಗಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗಿರುವ ರಶೀದಾ ಎಂಬ ಮಹಿಳೆಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮದುವೆಯಾದ ಕೆಲವೇ ದಿನಗಳಲ್ಲಿ ಈ ಯುವತಿ ಮನೆಯಲ್ಲಿದ್ದ ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದಳು. ರಶೀದಾ ಎಂಬ ಯುವತಿ ಸೇಲಂ ಜಿಲ್ಲೆಯ ತಾರಮಂಗಲದ ಫೈನಾನ್ಷಿಯರ್ ಮೂರ್ತಿ ಅವರೊಂದಿಗೆ ಮದುವೆಯಾಗಿ ಚಿನ್ನಾಭರಣದೊಂದಿಗೆ ಪರಾರಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಸೇಲಂ … Continued