ರಾಮಮಂದಿರ ಹೆಸರಿನಲ್ಲಿ ಕ್ಯೂಆರ್ ಕೋಡ್ ಮೂಲಕ ವಂಚನೆ : ಭಕ್ತರಿಗೆ ವಿ ಎಚ್‌ ಪಿ ಎಚ್ಚರಿಕೆ

ಅಯೋಧ್ಯಾ : ಅಯೋಧ್ಯಾ ರಾಮಮಂದಿರ ಉದ್ಘಾಟನೆಗೆ ಇನ್ನು ಕೆಲವೇ ಕೆಲವು ದಿನಗಳಿದ್ದು, ದೇವಸ್ಥಾನದ ಹೆಸರಿನಲ್ಲಿ ವಂಚಕರ ಜಾಲಗಳು ಸಕ್ರಿಯಗೊಂಡಿದೆ. ಮಂದಿರಕ್ಕೆ ದೇಣಿಗೆ ನೀಡುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಂಚಕರು ಸಂದೇಶಗಳು ಹಾಗೂ ಕ್ಯೂಆರ್ ಕೋಡ್ ಹಂಚಿಕೊಳ್ಳುವ ಮೂಲಕ ವಂಚನೆಗೆ ಮುಂದಾಗಿದ್ದು, ಈ ಬಗ್ಗೆ ಜನರು ಜಾಗರೂಕರಾಗಿ ಇರಬೇಕು ಎಂದು ವಿಎಚ್‌ಪಿ ಮನವಿ ಮಾಡಿದೆ. ದೇವಾಲಯದ ಹೆಸರಿನಲ್ಲಿ ಸೈಬರ್ … Continued