ಈಗ ಬಿಜೆಪಿಯಿಂದ ‘ಪೇ ಸಿಎಸ್’ ಅಭಿಯಾನ : ಕಾಂಗ್ರೆಸ್ಸಿಗೆ ತಿರುಗೇಟು
ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿಚಾರವನ್ನು ಮುಂದಿಟ್ಟುಕೊಂಡು ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದೀಗ ಇದೇ ಪೇಸಿಎಂ ಅಭಿಯಾನ ಕಾಂಗ್ರೆಸ್ ಸರ್ಕಾರಕ್ಕೆ ತಿರುಗು ಬಾಣವಾಗಿದೆ. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕಮಿಷನ್ ಆರೋಪ ಮಾಡಿರುವ ಬಿಜೆಪಿ ಪೇ ಸಿಸ್ (ಪೇ ಚೆಲುವರಾಯಸ್ವಾಮಿ) ಅಭಿಯಾನ ಆರಂಭಿಸಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಎಂಬ … Continued