ಈಗ ಬಿಜೆಪಿಯಿಂದ ‘ಪೇ ಸಿಎಸ್’ ಅಭಿಯಾನ : ಕಾಂಗ್ರೆಸ್ಸಿಗೆ ತಿರುಗೇಟು

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿಚಾರವನ್ನು ಮುಂದಿಟ್ಟುಕೊಂಡು ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದೀಗ ಇದೇ ಪೇಸಿಎಂ ಅಭಿಯಾನ ಕಾಂಗ್ರೆಸ್ ಸರ್ಕಾರಕ್ಕೆ ತಿರುಗು ಬಾಣವಾಗಿದೆ. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕಮಿಷನ್ ಆರೋಪ ಮಾಡಿರುವ ಬಿಜೆಪಿ ಪೇ ಸಿಸ್ (ಪೇ ಚೆಲುವರಾಯಸ್ವಾಮಿ) ಅಭಿಯಾನ ಆರಂಭಿಸಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಎಂಬ … Continued

ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಆರೋಪ: ಕೃಷಿ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಎಂದು ಕಾಂಗ್ರೆಸ್‌ ಸರ್ಕಾರದ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಈ ಹಿಂದೆ … Continued