ಜುಲೈ 17ರಂದು ಚೆನ್ನಾಭೈರಾದೇವಿ ಕಾದಂಬರಿ ಎರಡನೇ ಆವೃತ್ತಿ ಬಿಡುಗಡೆ

ಸಿದ್ದಾಪುರ: ಸಿದ್ದಾಪುರದ ಪ್ರಯೋಗ ಸ್ವಯಂಸೇವಾ ಸಂಸ್ಥೆ ಹಾಗೂ ಸಂಸ್ಕೃತಿ ಸಂಪದದ ಸಹಯೋಗದಲ್ಲಿ ಡಾ. ಗಜಾನನ ಶರ್ಮಾ ಅವರ ಚೆನ್ನಾಭೈರಾದೇವಿ ಕಾದಂಬರಿ ಎರಡನೇ ಆವೃತ್ತಿ ಬಿಡುಗಡೆ ಸಮಾರಂಭ ರಾಘವೇಂದ್ರ ಮಠದ ಸಭಾಭವನದಲ್ಲಿ ಜುಲೈ 17ರಂದು ಮಾಧ್ಯಾಹ್ನ 3 ಗಂಟೆಗೆ ನಡೆಯಲಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪುಸ್ತಕ ಬಿಡುಗಡೆ ಮಾಡುವರು. ಚಿಂತಕ ಹಾಗೂ ಪರಿಸರ ತಜ್ಷ ಪ್ರೊ.ಬಿ.ಎಂ.ಕುಮಾರಸ್ವಾಮಿ … Continued