ಕನ್ನಡ ಭಾಷೆ ಜನಿಸಿದ್ದು ತಮಿಳಿನಿಂದ : ವಿವಾದ ಸೃಷ್ಟಿಸಿದ ನಟ ಕಮಲ ಹಾಸನ್‌ ಹೇಳಿಕೆ

ತಮಿಳು ಮೆಗಾಸ್ಟಾರ್ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಬಿಡುಗಡೆಯಾಗುವ ವಾರಗಳ ಮೊದಲು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ನಿಮ್ಮ ಭಾಷೆ (ಕನ್ನಡ) ತಮಿಳಿನಿಂದ ಜನಿಸಿದೆ” ಎಂಬ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ನಟ ತಮ್ಮ ಭಾಷಣವನ್ನು “ಉಯಿರೆ ಉರವೆ ತಮಿಳೆ” ಎಂಬ ವಾಕ್ಯದೊಂದಿಗೆ ಪ್ರಾರಂಭಿಸಿದರು, ಇದರರ್ಥ “ನನ್ನ ಜೀವನ ಮತ್ತು ನನ್ನ ಕುಟುಂಬ ತಮಿಳು … Continued

ಖ್ಯಾತ ನಟ ಅಜಿತ್ ನೋಡಲು ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ; ನಟನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು..

ಚೆನ್ನೈ: ಪದ್ಮಭೂಷಣ ಪುರಸ್ಕೃತ ಖ್ಯಾತ ನಟ ಅಜಿತಕುಮಾರ ಅವರಿಗೆ ಬುಧವಾರ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಗಾಯವಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದ ನಂತರ ಮಂಗಳವಾರ ನವದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಬಂದಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದು, ಇದರಿಂದಾಗಿ ಅವರು ಗಾಯಗೊಂಡರು. … Continued

46 ಭಾಷೆಗಳಲ್ಲಿ ಮಾತನಾಡುತ್ತಾರೆ….400 ಭಾಷೆಗಳಲ್ಲಿ ಪಾಂಡಿತ್ಯ ; 19 ವರ್ಷದ ಭಾರತದ ಅದ್ಭುತ ಪ್ರತಿಭೆ ಯಾರು ಗೊತ್ತೆ..?!

ಭಾರತದ ಹದಿಹರೆಯದ ವಿದ್ಯಾರ್ಥಿಯೊಬ್ಬ ತನ್ನ ಅದ್ಭುತ ಭಾಷಾ ಕೌಶಲ್ಯದಿಂದ ಎಲ್ಲರನ್ನು ಬೆರಗುಗೊಳಿಸಿದ್ದಾರೆ. 400 ಭಾಷೆಗಳನ್ನು ಅಧ್ಯಯನ ಮಾಡಿರುವ ಇವರು 46 ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಮೂಲಕ ವಿಶ್ವ ದಾಖಲೆಗಳನ್ನು ಸ್ಥಾಪಿಸುತ್ತಿದ್ದಾರೆ. ಚೆನ್ನೈನ 19 ವರ್ಷದ ಮಹಮೂದ್ ಅಕ್ರಂ ಎಂಬವರೇ ಭಾರತದ ಈ ಭಾಷಾ ಪ್ರತಿಭೆ. ಅಕ್ರಂ ತಂದೆ ಸಹ ಭಾಷಾ ತಜ್ಞರು. ಹೀಗಾಗಿ ಚಿಕ್ಕ ವಯಸ್ಸಿನಲ್ಲೇ … Continued

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರನ್ನು ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಅಪೋಲೋ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆಯಲ್ಲಿದ್ದಾರೆ.ಅವರು ಇಂದು, ಭಾನುವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ. ರೆಹಮಾನ್ ಅವರು ಲಂಡನ್‌ನಿಂದ ಹಿಂದಿರುಗಿದ ನಂತರ ಅಸ್ವಸ್ಥತೆಯನ್ನು ಅನುಭವಿಸಿದ ನಂತರ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ವಕ್ತಾರರ ಪ್ರಕಾರ, … Continued

ಆಘಾತಕಾರಿ ವೀಡಿಯೊ..| ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ, ಮಗುವಿನ ಮೇಲೆ ಬೀದಿ ಹಸುವಿನ ದಾಳಿ; ಮಹಿಳೆ ಆಸ್ಪತ್ರೆಗೆ ದಾಖಲು

ಚೆನ್ನೈನ ಕೊಳತ್ತೂರಿನ ಬಾಲಾಜಿ ನಗರದಲ್ಲಿ ಬೀದಿ ಹಸುವೊಂದು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ಮಾಡಿದ ವೀಡಿಯೊ ವೈರಲ್ ಆಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಒಯ್ಯಲಾಗಿದೆ. ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಯತ್ನಿಸಿದೆ. ತಾಯಿ ಮಗುವನ್ನು ರಕ್ಷಿಸಲು ಮುಂದಾದಾಗ ಅದು ತಾಯಿ ಮೇಲೆ ದಾಳಿ ನಡೆಸಿವೆ. ಆದರೆ, ನೆರೆಹೊರೆಯವರು ಆಕೆಯ ರಕ್ಷಣೆಗೆ … Continued

ಭಾರಿ ಮಳೆ ಮುನ್ಸೂಚನೆ; ತಮಿಳುನಾಡಿನ 11 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ: ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ತಮಿಳುನಾಡಿನ ಇತರ 10 ಜಿಲ್ಲೆಗಳಲ್ಲಿ ಇಂದು, ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೈಋತ್ಯ ಬಂಗಾಳ ಕೊಲ್ಲಿಯಲ್ಲಿ “ವಾಯುಭಾರ ಕುಸಿತ” ದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭಾರಿ ಮಳೆಯಾಗಲಿದೆ ಎಂದು‌ ಎಚ್ಚರಿಕೆಯನ್ನು ನೀಡಿದೆ. ಚೆನ್ನೈ, ವಿಲ್ಲುಪುರಂ, ತಂಜಾವೂರು, ಮೈಲಾಡುತುರೈ, ಪುದುಕ್ಕೊಟ್ಟೈ, … Continued

ಫೆಂಗಲ್‌ ಚಂಡಮಾರುತ : ಪುದುಚೇರಿಯಲ್ಲಿ ಸುರಿಯಿತು 30 ವರ್ಷಗಳಲ್ಲೇ ಅಧಿಕ ಮಳೆ…!

ಪುದುಚೇರಿ : ಫೆಂಗಲ್‌ ಚಂಡಮಾರುತದಿಂದಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರಾತ್ರಿಯಿಡೀ 50 ಸೆಂಟಿಮೀಟರ್ ಮಳೆಯಾಗಿದೆ. ಇದು ಕಳೆದ 30 ವರ್ಷಗಳಲ್ಲಿ ಪುದುಚೇರಿಯಲ್ಲಿ ದಾಖಲಾದ ಅತ್ಯಧಿಕ ಮಳೆಯಾಗಿದೆ. ಚಂಡಮಾರುತ ಪ್ರಭಾವದಿಂದ ಪುದುಚೇರಿಯಲ್ಲೂ ಅಧಿಕ ಮಳೆಯಾಗುತ್ತಿದೆ. ಪುದುಚೇರಿಯಲ್ಲಿ 50 ಸೆಂ.ಮೀ ಮಳೆಯಾಗಿದ್ದು, ತೀವ್ರ ಪ್ರವಾಹ ಉಂಟಾಗಿದೆ. ನಾನು ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದೇನೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲು ರಕ್ಷಣಾ … Continued

ತೆಲುಗು ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ; ನಟಿ ಕಸ್ತೂರಿ ಶಂಕರ ಬಂಧನ

ಹೈದರಾಬಾದ್‌ : ತಮಿಳುನಾಡಿನ ಕಾರ್ಯಕ್ರಮವೊಂದರಲ್ಲಿ ತೆಲುಗು ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ದಕ್ಷಿಣ ಭಾರತದ ನಟಿ ಕಸ್ತೂರಿ ಶಂಕರ ಅವರನ್ನು ಚೆನ್ನೈ ಪೊಲೀಸರು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ. ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ನಟಿ ಕಸ್ತೂರಿ ಶಂಕರ ಅವರ ನಿರೀಕ್ಷಣಾ ಜಾಮೀನನ್ನು ತಿರಸ್ಕರಿಸಿದ ನಂತರ, ಚೆನ್ನೈನಲ್ಲಿರುವ ತನ್ನ ಮನೆಯಿಂದ ನಟಿ ನಾಪತ್ತೆಯಾಗಿದ್ದರು. ಮತ್ತು … Continued

ವೀಡಿಯೊ..| ವೈದ್ಯರಿಗೆ ಅನೇಕ ಬಾರಿ ಇರಿದ ನಂತರ ಚಾಕು ಎಸೆದು ಏನೂ ನಡೆದೇ ಇಲ್ಲ ಎಂಬಂತೆ ನಡೆದುಕೊಂಡು ಹೋದ ಆರೋಪಿ ; ಥಳಿಸಿದ ಸಿಬ್ಬಂದಿ

ಚೆನ್ನೈ: ಚೆನ್ನೈನ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರಿಗೆ ವ್ಯಕ್ತಿಯೊಬ್ಬ ಅನೇಕ ಬಾರಿ ಚಾಕುವಿನಿಂದ ಇರಿದಿದ್ದು, ನಂತರ ಆತ ಯಾವುದೇ ಅಂಜಿಕೆಯಿಲ್ಲದೆ ಜನರ ಮುಂದೆಯೇ ಚಾಕುವನ್ನು ಎಸೆದು ಆರಾಮವಾಗಿ ನಡೆದುಕೊಂಡು ಹೋಗುತ್ತಿದ್ದಾಗ ಜನರು ಎಚ್ಚರಿಸಿದ ನಂತರ ಭದ್ರತಾ ಸಿಬ್ಬಂದಿ ಹಿಡಿದಿದ್ದಾರೆ, ನಂತರ ಆಸ್ಪತ್ರೆಯ ಸಿಬ್ಬಂದಿ ಥಳಿಸಿದ್ದಾರೆ. ವೈದ್ಯರಿಗೆ ಚಾಕುವಿನಿಂದ ಇರಿದು ಆರೋಪಿ ಆರಾಮವಾಗಿ ನಡೆದುಕೊಂಡು ಹೋಗುತ್ತಿರುವ ವೀಡಿಯೊ ಹೊರಬಿದ್ದಿದ್ದು, ಆರೋಪಿಯನ್ನು … Continued

ಗೂಡ್ಸ್‌ ರೈಲಿಗೆ ಮೈಸೂರು – ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್ ಡಿಕ್ಕಿ ; 19 ಮಂದಿಗೆ ಗಾಯ

ಚೆನ್ನೈ: ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ ಪ್ಯಾಸೆಂಜರ್ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ(Train Accident) ಹೊಡೆದಿದ್ದು, 19 ಮಂದಿ ಗಾಯಗೊಂಡಿದ್ದಾರೆ. ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ಪ್ರವೇಶಿಸಿದ ಪರಿಣಾಮ ಕನಿಷ್ಠ 12 ಬೋಗಿಗಳು ಹಳಿತಪ್ಪಿದವು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ 8:30ರ … Continued