ಚೆನ್ನೈ-ಮೈಸೂರು ನಡುವೆ ವಂದೇ ಭಾರತ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಬೆಂಗಳೂರು: ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಂದಿನಿಂದ (ನ.07)ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಭಾನುವಾರ ರಾತ್ರಿ ಚೆನ್ನೈನ ಎಂ.ಜಿ. ರಾಮಚಂದ್ರನ್ ರೈಲ್ವೇ ನಿಲ್ದಾಣದಿಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಂದು, ಸೋಮವಾರ ಬೆಂಗಳೂರು ಮೂಲಕ ಮೈಸೂರು ತಲುಪಿದೆ. ಈ ರೈಲು, ದೇಶದ ಮೊದಲ ಅತಿವೇಗದ ರೈಲು ಎಂಬ ಖ್ಯಾತಿಗೆ ಪಾತ್ರವಾಗಿದೆ. ನವೆಂಬರ್ 11ರಂದು … Continued