ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಕ್ಯಾಮರಾ ಮುಂದೆಯೇ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ…!

ಚೆನ್ನೈ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ 9 ವರ್ಷದ ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ನಡೆದಿದೆ. ಆರೋಪಿ ತಂದೆಯು ನೇಪಾಳದಲ್ಲಿದ್ದ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ, ಆಕೆಗೆ ತೋರಿಸುತ್ತಲೇ ಮಗಳನ್ನು ಕೊಂದಿರುವುದು ಇಡೀ ಘಟನೆಯ ಭೀಕರತೆಯನ್ನು ಹೆಚ್ಚಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ನೇಪಾಳ ಮೂಲದ … Continued

ಎಮರ್ಜೆನ್ಸಿ ಬಾಗಿಲು ತೆರೆದು ಚಲಿಸುತ್ತಿದ್ದ ವಿಮಾನದಿಂದ ಜಿಗಿದ ಪ್ರಯಾಣಿಕ…!

ಚೆನ್ನೈ: ಶಾರ್ಜಾದಿಂದ ಚೆನ್ನೈಗೆ ಆಗಮಿಸುತ್ತಿದ್ದ ಏರ್ ಅರೇಬಿಯಾ ವಿಮಾನದಲ್ಲಿದ್ದ 34 ವರ್ಷದ ಪ್ರಯಾಣಿಕನೊಬ್ಬ, ವಿಮಾನವು ಲ್ಯಾಂಡ್ ಆಗಿ ನಿಧಾನವಾಗಿ ಚಲಿಸುತ್ತಿರುವಾಗ ತುರ್ತು ನಿರ್ಗಮನ ಬಾಗಿಲನ್ನು ತೆರೆದು ಕೆಳಗೆ ಹಾರಿದ ಘಟನೆಯೊಂದು ಭಾನುವಾರ ಬೆಳಿಗ್ಗೆ ವರದಿಯಾಗಿದೆ. ಈ ಆಘಾತಕಾರಿ ಘಟನೆಯಿಂದ ವಿಮಾನದಲ್ಲಿದ್ದ ಇತರ ಪ್ರಯಾಣಿಕರು ದಂಗಾಗಿದ್ದಾರೆ. ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, 231 ಪ್ರಯಾಣಿಕರನ್ನು ಹೊತ್ತಿದ್ದ ಈ … Continued

ಬೆಂಗಳೂರು ಸೇರಿ ಮೆಟ್ರೋ ನಗರಗಳಲ್ಲಿ ಹೋಟೆಲ್ ಉದ್ಯಮಕ್ಕೆ ಎಲ್‌ಪಿಜಿ ಅಭಾವ

ನವದೆಹಲಿ/ ಬೆಂಗಳೂರು : ಪಶ್ಚಿಮ ಏಷ್ಯಾದಲ್ಲಿ (Middle East) ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ವಾಣಿಜ್ಯ ಅಡುಗೆ ಅನಿಲ (Commercial LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರು, ಚೆನ್ನೈ ಮತ್ತು ಮುಂಬೈ ನಗರಗಳ ಹೋಟೆಲ್ ಹಾಗೂ ರೆಸ್ಟೋರೆಂಟ್ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಪರಿಸ್ಥಿತಿಯನ್ನು ನಿಭಾಯಿಸಲು ತೈಲ ಸಂಸ್ಕರಣಾಗಾರಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. … Continued

ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ಚೆನ್ನೈ: ಕೊಕೇನ್ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ತಮಿಳು ಮತ್ತು ತೆಲುಗು ಚಲನಚಿತ್ರ ನಟ ಶ್ರೀಕಾಂತ ಅವರನ್ನು ಪೊಲೀಸರು ಬಂಧಿಸಿದ್ದು, ಚೆನ್ನೈ ನ್ಯಾಯಾಲಯವು ಜುಲೈ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ನಟನನ್ನು ಹಲವಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ಅಧಿಕೃತವಾಗಿ ಬಂಧಿಸಲಾಯಿತು. ಸೋಮವಾರ ಮಧ್ಯಾಹ್ನ ನಟ ಶ್ರೀಕಾಂತ ಅವರನ್ನು … Continued

ಕನ್ನಡ ಭಾಷೆ ಜನಿಸಿದ್ದು ತಮಿಳಿನಿಂದ : ವಿವಾದ ಸೃಷ್ಟಿಸಿದ ನಟ ಕಮಲ ಹಾಸನ್‌ ಹೇಳಿಕೆ

ತಮಿಳು ಮೆಗಾಸ್ಟಾರ್ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಬಿಡುಗಡೆಯಾಗುವ ವಾರಗಳ ಮೊದಲು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ನಿಮ್ಮ ಭಾಷೆ (ಕನ್ನಡ) ತಮಿಳಿನಿಂದ ಜನಿಸಿದೆ” ಎಂಬ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ನಟ ತಮ್ಮ ಭಾಷಣವನ್ನು “ಉಯಿರೆ ಉರವೆ ತಮಿಳೆ” ಎಂಬ ವಾಕ್ಯದೊಂದಿಗೆ ಪ್ರಾರಂಭಿಸಿದರು, ಇದರರ್ಥ “ನನ್ನ ಜೀವನ ಮತ್ತು ನನ್ನ ಕುಟುಂಬ ತಮಿಳು … Continued

ಖ್ಯಾತ ನಟ ಅಜಿತ್ ನೋಡಲು ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ; ನಟನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು..

ಚೆನ್ನೈ: ಪದ್ಮಭೂಷಣ ಪುರಸ್ಕೃತ ಖ್ಯಾತ ನಟ ಅಜಿತಕುಮಾರ ಅವರಿಗೆ ಬುಧವಾರ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಗಾಯವಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದ ನಂತರ ಮಂಗಳವಾರ ನವದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಬಂದಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದು, ಇದರಿಂದಾಗಿ ಅವರು ಗಾಯಗೊಂಡರು. … Continued

46 ಭಾಷೆಗಳಲ್ಲಿ ಮಾತನಾಡುತ್ತಾರೆ….400 ಭಾಷೆಗಳಲ್ಲಿ ಪಾಂಡಿತ್ಯ ; 19 ವರ್ಷದ ಭಾರತದ ಅದ್ಭುತ ಪ್ರತಿಭೆ ಯಾರು ಗೊತ್ತೆ..?!

ಭಾರತದ ಹದಿಹರೆಯದ ವಿದ್ಯಾರ್ಥಿಯೊಬ್ಬ ತನ್ನ ಅದ್ಭುತ ಭಾಷಾ ಕೌಶಲ್ಯದಿಂದ ಎಲ್ಲರನ್ನು ಬೆರಗುಗೊಳಿಸಿದ್ದಾರೆ. 400 ಭಾಷೆಗಳನ್ನು ಅಧ್ಯಯನ ಮಾಡಿರುವ ಇವರು 46 ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಮೂಲಕ ವಿಶ್ವ ದಾಖಲೆಗಳನ್ನು ಸ್ಥಾಪಿಸುತ್ತಿದ್ದಾರೆ. ಚೆನ್ನೈನ 19 ವರ್ಷದ ಮಹಮೂದ್ ಅಕ್ರಂ ಎಂಬವರೇ ಭಾರತದ ಈ ಭಾಷಾ ಪ್ರತಿಭೆ. ಅಕ್ರಂ ತಂದೆ ಸಹ ಭಾಷಾ ತಜ್ಞರು. ಹೀಗಾಗಿ ಚಿಕ್ಕ ವಯಸ್ಸಿನಲ್ಲೇ … Continued

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರನ್ನು ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಅಪೋಲೋ ಆಸ್ಪತ್ರೆಯಲ್ಲಿ ವೈದ್ಯಕೀಯ ಆರೈಕೆಯಲ್ಲಿದ್ದಾರೆ.ಅವರು ಇಂದು, ಭಾನುವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆ ಇದೆ. ರೆಹಮಾನ್ ಅವರು ಲಂಡನ್‌ನಿಂದ ಹಿಂದಿರುಗಿದ ನಂತರ ಅಸ್ವಸ್ಥತೆಯನ್ನು ಅನುಭವಿಸಿದ ನಂತರ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ವಕ್ತಾರರ ಪ್ರಕಾರ, … Continued

ಆಘಾತಕಾರಿ ವೀಡಿಯೊ..| ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ, ಮಗುವಿನ ಮೇಲೆ ಬೀದಿ ಹಸುವಿನ ದಾಳಿ; ಮಹಿಳೆ ಆಸ್ಪತ್ರೆಗೆ ದಾಖಲು

ಚೆನ್ನೈನ ಕೊಳತ್ತೂರಿನ ಬಾಲಾಜಿ ನಗರದಲ್ಲಿ ಬೀದಿ ಹಸುವೊಂದು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ಮಾಡಿದ ವೀಡಿಯೊ ವೈರಲ್ ಆಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಒಯ್ಯಲಾಗಿದೆ. ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಯತ್ನಿಸಿದೆ. ತಾಯಿ ಮಗುವನ್ನು ರಕ್ಷಿಸಲು ಮುಂದಾದಾಗ ಅದು ತಾಯಿ ಮೇಲೆ ದಾಳಿ ನಡೆಸಿವೆ. ಆದರೆ, ನೆರೆಹೊರೆಯವರು ಆಕೆಯ ರಕ್ಷಣೆಗೆ … Continued

ಭಾರಿ ಮಳೆ ಮುನ್ಸೂಚನೆ; ತಮಿಳುನಾಡಿನ 11 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ: ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ತಮಿಳುನಾಡಿನ ಇತರ 10 ಜಿಲ್ಲೆಗಳಲ್ಲಿ ಇಂದು, ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೈಋತ್ಯ ಬಂಗಾಳ ಕೊಲ್ಲಿಯಲ್ಲಿ “ವಾಯುಭಾರ ಕುಸಿತ” ದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭಾರಿ ಮಳೆಯಾಗಲಿದೆ ಎಂದು‌ ಎಚ್ಚರಿಕೆಯನ್ನು ನೀಡಿದೆ. ಚೆನ್ನೈ, ವಿಲ್ಲುಪುರಂ, ತಂಜಾವೂರು, ಮೈಲಾಡುತುರೈ, ಪುದುಕ್ಕೊಟ್ಟೈ, … Continued