ಕೇತನ ಅಗರ್ವಾಲ್ ಹತ್ಯೆ ಪ್ರಕರಣದ ಬಳಿಕ ಲೋಹಗಡ ಕೋಟೆಯತ್ತ ಜನರ ದಂಡು ; ಪ್ರವಾಸಿಗರ ಸಂಖ್ಯೆ ಶೇ.50 ಹೆಚ್ಚಳ

ಪುಣೆ: ಛತ್ರಪತಿ ಶಿವಾಜಿ ಮಹಾರಾಜರ ಜೊತೆ ನಿಕಟ ಸಂಬಂಧ ಹೊಂದಿರುವ ಹಾಗೂ ಯುನೆಸ್ಕೋ ಮಾನ್ಯತೆ ಪಡೆದಿರುವ ಐತಿಹಾಸಿಕ ಲೋಹಗಢ ಕೋಟೆ ಇದೀಗ ಮತ್ತೊಂದು ಕಾರಣಕ್ಕೆ ದೇಶದಾದ್ಯಂತ ಸುದ್ದಿಯಾಗಿದೆ. ಸಾಮಾನ್ಯವಾಗಿ 2–3 ಗಂಟೆಗಳ ಸುಲಭ ಟ್ರೆಕ್ಕಿಂಗ್ ಹಾಗೂ ನೈಸರ್ಗಿಕ ಸೌಂದರ್ಯಕ್ಕಾಗಿ ಪ್ರಸಿದ್ಧವಾಗಿರುವ ಈ ಕೋಟೆಗೆ ಈಗ ಕೇತನ ಅಗರ್ವಾಲ್ ಹತ್ಯೆ ನಡೆದ ಸ್ಥಳವನ್ನು ಕಣ್ಣಾರೆ ನೋಡಲು ಪ್ರವಾಸಿಗರ … Continued