ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ

ಬೆಂಗಳೂರು: ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪುತ್ರಿ ಅವರ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌. ಚೇತನ ಸೇರಿದಂತೆ ನಾಲ್ವರ ಮೇಲೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಿಗೆ (ಎಡಿಜಿಪಿ) ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು … Continued