ಐಫೋನ್‌ ಸಾಲದ ಕಂತಿನ ವಿಚಾರದ ಜಗಳ ದುರಂತದಲ್ಲಿ ಅಂತ್ಯ : ಬೆಟ್ಟದ ಪ್ರಪಾತಕ್ಕೆ ಬಿದ್ದು ಮಗ, ತಂದೆ-ತಾಯಿ ಸಾವು

ಛತ್ರಪತಿ ಸಂಭಾಜಿನಗರ: ಐಫೋನ್‌ ಖರೀದಿಯ ಕಂತು (EMI) ಪಾವತಿಸುವ ವಿಚಾರವಾಗಿ ತಂದೆ-ಮಗನ ನಡುವೆ ನಡೆದ ವಾಗ್ವಾದವು ಇಡೀ ಕುಟುಂಬದ ದುರಂತ ಅಂತ್ಯಕ್ಕೆ ಕಾರಣವಾದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. 18 ವರ್ಷದ ಕುನಾಲ್‌ ಚಾಂದ್‌ಗುಡೆ, ಆತನ ತಂದೆ ಮುರಳೀಧರ ಚಾಂದ್‌ಗುಡೆ ಹಾಗೂ ತಾಯಿ ಸಂಗೀತಾ ಚಾಂದ್‌ಗುಡೆ ಬೆಟ್ಟದಿಂದ ಆಳವಾದ ಕಂದಕಕ್ಕೆ ಬಿದ್ದು … Continued

ಮನೆ ಖಾಲಿ ಮಾಡುವಂತೆ ಕೋರ್ಟ್ ಆದೇಶ : ವೃದ್ಧ ತಂದೆಯನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಮಗ !

ಮುಂಬೈ : ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತನಗೆ ಸೋಲಾದ ಕೆಲವೇ ಹೊತ್ತಿನಲ್ಲಿ ಮಗನೊಬ್ಬ ತನ್ನ 82 ವರ್ಷದ ವೃದ್ಧ ತಂದೆಯನ್ನೇ ಸಾರ್ವಜನಿಕ ರಸ್ತೆಯಲ್ಲಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಜಲಸಂಪನ್ಮೂಲ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದ ಜಾಫರ್ ಕಮರುದ್ದೀನ್ ಸಯ್ಯದ್ ಪಟೇಲ್ ಎಂಬಾತ … Continued