ಪ್ರಮುಖ ಮಾವೋವಾದಿ ನಾಯಕ ಸೇರಿ 29 ಮಂದಿ ಮಾವೋವಾದಿಗಳನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ : ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಎನ್‌ಕೌಂಟರ್‌ನಲ್ಲಿ ಪ್ರಮುಖ ಮಾವೋವಾದಿ ನಾಯಕ ಶಂಕರ ರಾವ್ ಸೇರಿದಂತೆ 29 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಹಾಗೂ ಎಕೆ-47 ಮತ್ತು ಐಎನ್‌ಎಸ್‌ಎಎಸ್ ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಗಳ ಜಂಟಿ ತಂಡ ದಾಳಿ … Continued

ನಕ್ಸಲರು ಮುಚ್ಚಿಸಿದ್ದ ಶ್ರೀರಾಮ ಮಂದಿರದ ಬಾಗಿಲು ಬರೋಬ್ಬರಿ 21 ವರ್ಷಗಳ ಬಳಿಕ ತೆರೆಯಿತು…

ರಾಯಪುರ (ಛತ್ತೀಸ್‌ಗಢ) :ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕುಗ್ರಾಮವೊಂದರ ಜನತೆ ಈಗ ಸಂಭ್ರಮಿಸುತ್ತಿದ್ದಾರೆ. ಏಕೆಂದರೆ ಅಲ್ಲಿನ ಕೆರ್ಲಪೆಂಡಾ ಎಂಬ ಗ್ರಾಮದಲ್ಲಿ ಶ್ರೀರಾಮನ ದೇಗುಲಕ್ಕೆ ಬಿದ್ದಿದ್ದ ಬೀಗ ಮುದ್ರೆ 21 ವರ್ಷಗಳ ನಂತರ ಈಗ ತೆರವಾಗಿದೆ. ನಕ್ಸಲರ ಆಜ್ಞೆಯಂತೆ ಬಾಗಿಲು ಮುಚ್ಚಿದ ದೇಗುಲ 21 ವರ್ಷಗಳ ನಂತರ ಬಾಗಿಲು ತೆರೆದಿದೆ. 21 ವರ್ಷಗಳ ಹಿಂದೆ ಈ ಗ್ರಾಮದ ಮೇಲೆ … Continued

ವೀಡಿಯೊ…| ತಂದೆಯ ಕೈಯಿಂದ ಜಾರಿ ಮೂರನೇ ಮಹಡಿಯಿಂದ ಬಿದ್ದು ಮಗು ಸಾವು

ಛತ್ತೀಸ್‌ಗಢ : ಶಾಪಿಂಗ್ ಮಾಲ್‌ನ ಮೂರನೇ ಮಹಡಿಯಲ್ಲಿ ಎಸ್ಕಲೇಟರ್‌​​​​​ ಹತ್ತುವಾಗ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ 40 ಅಡಿಗಳಷ್ಟು ಕೆಳಗೆ ಬಿದ್ದ ಹೃದಯ ವಿದ್ರಾವಕ ಘಟನೆ ಮಂಗಳವಾರ ಛತ್ತೀಸ್‌ಗಢದ ರಾಜಧಾನಿ ರಾಯ್ಪುರದ ದೇವೇಂದ್ರ ನಗರದ ಮಾಲ್‌ನಲ್ಲಿ ನಡೆದಿದೆ. ಸುಮಾರು 40 ಅಡಿಗಳಷ್ಟು ಆಳಕ್ಕೆ ಮಗು ಬಿದ್ದಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿ … Continued

ವೀಡಿಯೊ…| ದಂತೇವಾಡದಲ್ಲಿ ನಕ್ಸಲರು ನಿರ್ಮಿಸಿಕೊಂಡ 130 ಮೀಟರ್ ಉದ್ದದ ಬೃಹತ್ ಸುರಂಗ ಪತ್ತೆ…!

ರಾಯ್ಪುರ: ಮಾವೋವಾದಿ ನಕ್ಸಲ್‌ ಪೀಡಿತ ಚತ್ತೀಸ್‌ಗಢದ ದಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭೂಗತ ಅಡಗುತಾಣವಾಗಿ ನಿರ್ಮಿಸಲಾದ 130 ಮೀಟರ್ ಉದ್ದದ ಸುರಂಗವನ್ನು ಪತ್ತೆ ಹಚ್ಚಿವೆ. ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿ ಭದ್ರತಾ ಪಡೆಗಳು ಹಿಂತಿರುಗುತ್ತಿದ್ದಾಗ ಅಡಗುತಾಣ ಪತ್ತೆಯಾಗಿದೆ. 10 ಅಡಿ ಆಳದ ಸುರಂಗವನ್ನು ಮೊದಲು ಸ್ಥಳೀಯ ಬುಡಕಟ್ಟು ಯುವಕರನ್ನು ಒಳಗೊಂಡಿರುವ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) … Continued

ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿ : 3 ಸಿ ಆರ್‌ ಪಿ ಎಫ್ ಯೋಧರು ಹುತಾತ್ಮ, 14 ಮಂದಿಗೆ ಗಾಯ

ರಾಯ್ಪುರ: ಛತ್ತೀಸ್‌ಗಢದ ಗಡಿಯಲ್ಲಿರುವ ಟೇಕಲ್‌ಗುಡೆಂ ಗ್ರಾಮದಲ್ಲಿ ಮಂಗಳವಾರ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಯೋಧರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಈ ಗ್ರಾಮವು ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿಗಾ ಇಡಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶಿಬಿರವನ್ನು ಸ್ಥಾಪಿಸಿದ್ದು, ಸ್ಥಳೀಯರಿಗೂ ಅನುಕೂಲವಾಗಲಿದೆ. ಶಿಬಿರವನ್ನು ಸ್ಥಾಪಿಸಿದ ನಂತರ, ಸಿಆರ್‌ಪಿಎಫ್‌ನ … Continued

ದಾಂತೇವಾಡದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮೂವರು ನಕ್ಸಲರು ಸಾವು

ಛತ್ತೀಸ್‌ಗಢದ ದಾಂತೇವಾಡ-ಸುಕ್ಮಾ ಗಡಿಯಲ್ಲಿರುವ ತುಮಕ್‌ಪಾಲ್ ಮತ್ತು ಡಬ್ಬಾ ಕುನ್ನಾ ಗ್ರಾಮದ ನಡುವಿನ ಕಾಡಿನಲ್ಲಿ ಭಾನುವಾರ (ಡಿಸೆಂಬರ್ 24) ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ನಕ್ಸಲರು ಹತರಾಗಿದ್ದಾರೆ. ಭದ್ರತಾ ಪಡೆಗಳು ಸ್ಥಳದಿಂದ ನಕ್ಸಲ್ ಸಂಬಂಧಿತ ಸಾಮಗ್ರಿಗಳೊಂದಿಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಟೇಕಲ್ಯಾಣ ಪೊಲೀಸ್ … Continued

ಛತ್ತೀಸ್‌ಗಢ : ಬಿಜೆಪಿ ಸರ್ಕಾರದಲ್ಲಿ 2 ಡಿಸಿಎಂಗಳು, ರಮಣ ಸಿಂಗ್ ಸ್ಪೀಕರ್ : ವರದಿ

ರಾಯ್ಪುರ: ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಡಕಟ್ಟು ನಾಯಕ ವಿಷ್ಣುದೇವ ಸಾಯಿ ಅವರನ್ನು ಭಾನುವಾರ ಆಯ್ಕೆ ಮಾಡಿದ ಕೆಲವೇ ಗಂಟೆಗಳ ನಂತರ ಬಿಜೆಪಿಯು ನಾಯಕರಾದ ವಿಜಯ ಶರ್ಮಾ ಮತ್ತು ಅರುಣ್ ಸಾವೊ ಅವರನ್ನು ಛತ್ತೀಸ್‌ಗಢದ ನೂತನ ಉಪಮುಖ್ಯಮಂತ್ರಿಗಳಾಗಿ ಹೆಸರಿಸಿದೆ ಎಂದು ವರದಿಗಳು ತಿಳಿಸಿವೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ, 2003 ರಿಂದ 2018 ರವರೆಗೆ ಮೂರು ಬಾರಿ ಮುಖ್ಯಮಂತ್ರಿಯಾಗಿ … Continued

ವಿಷ್ಣುದೇವ ಸಾಯಿ ಛತ್ತೀಸ್‌ಗಢದ ನೂತನ ಸಿಎಂ

ರಾಯ್ಪುರ: ಛತ್ತೀಸ್‌ಗಢದ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರನ್ನು ಬಿಜೆಪಿ ಕೇಂದ್ರ ನಾಯಕತ್ವವು ಭಾನುವಾರ ಆಯ್ಕೆ ಮಾಡಿದೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್ಪುರದಲ್ಲಿ ಬಿಜೆಪಿಯ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರ ಹೆಸರನ್ನು ಪ್ರಕಟಿಸಲಾಯಿತು. ಇತ್ತೀಚೆಗಷ್ಟೇ … Continued

ಚುನಾವಣೆಗೆ ಮೂರು ದಿನಗಳ ಮೊದಲು ಬಿಜೆಪಿ ನಾಯಕನ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನಕ್ಕೆ ಮೂರು ದಿನಗಳ ಮೊದಲು ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಿಜೆಪಿ ನಾಯಕ ರತನ್ ದುಬೆ ಅವರು ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದರು. ಜಿಲ್ಲೆಯ ಕೌಶಲನರ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. ರತನ್‌ ದುಬೆ ಅವರು ಜಿಲ್ಲಾ … Continued

ಛತ್ತೀಸ್‌ಗಢ ಸಿಎಂ ಬಘೇಲ್‌ಗೆ 508 ಕೋಟಿ ನೀಡಿದ ಮಹಾದೇವ ಆ್ಯಪ್ ಪ್ರವರ್ತಕರು : ಇ.ಡಿ. ಆರೋಪ

ನವದೆಹಲಿ : ಮಹಾದೇವ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ₹ 508 ಕೋಟಿ ಹಣ ನೀಡಿದ್ದಾರೆ ಎಂದು ₹ 5 ಕೋಟಿಗೂ ಹೆಚ್ಚು ನಗದು ಹೊಂದಿರುವ ಕೊರಿಯರ್‌ ಒಬ್ಬರು ತಮಗೆ ತಿಳಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ. ತನ್ನ ಬಳಿಯಿದ್ದ ಹಣವನ್ನು ಛತ್ತೀಸ್‌ಗಢದ ಚುನಾವಣಾ ವೆಚ್ಚಕ್ಕಾಗಿ ಒಬ್ಬ ರಾಜಕಾರಣಿ ‘ಬಘೇಲ್’ಗೆ ತಲುಪಿಸಲು … Continued