ಭದ್ರತಾ ಸಿಬ್ಬಂದಿ ವಾಹನ ಸ್ಫೋಟಿಸಿದ ನಕ್ಸಲರು: 8 ಭದ್ರತಾ ಸಿಬ್ಬಂದಿ ಸೇರಿ 9 ಮಂದಿ ಸಾವು
ರಾಯ್ಪುರ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಗುರಿಯಾಗಿಸಿ ಪ್ರಬಲ ಐಇಡಿ ಸಾಧನ ಸ್ಫೋಟಿಸಿದ್ದು, ದಂತೇವಾಡ ಜಿಲ್ಲಾ ಮೀಸಲು ಗಾರ್ಡ್ (ಡಿಆರ್ಜಿ)ನ ಎಂಟು ಜವಾನರು ಮತ್ತು ಒಬ್ಬ ಚಾಲಕ ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ದಾಂತೇವಾಡ, ನಾರಾಯಣಪುರ ಮತ್ತು ಬಿಜಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ … Continued