ಎನ್ ಕೌಂಟರ್ನಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಭುವನೇಶ್ವರ: ಒಡಿಶಾ-ಛತ್ತೀಸ್ಗಢ ಗಡಿಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಎನ್ಕೌಂಟರ್ನಲ್ಲಿ ಇನ್ನೂ ಹನ್ನೆರಡು ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ನಡೆಯುತ್ತಿರುವ ಅಂತಾರಾಜ್ಯ ಕಾರ್ಯಾಚರಣೆಯಲ್ಲಿ ಹತರಾದ ನಕ್ಸಲರ ಸಂಖ್ಯೆ 14ಕ್ಕೆ ಏರಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜೊತೆಗೆ ಒಡಿಶಾ ಮತ್ತು ಛತ್ತೀಸ್ಗಢದ ಪೊಲೀಸ್ ಪಡೆಗಳು ಕಾರ್ಯಾಚರಣೆಗೆ ಇಳಿದಿವೆ. “ಚಾಲ್ತಿಯಲ್ಲಿರುವ ಕಾರ್ಯಾಚರಣೆಯಲ್ಲಿ, ನಡೆಯುತ್ತಿರುವ ಜಂಟಿ … Continued