ಛತ್ತೀಸ್‌ಗಢ ವಿಧಾನಸಭಾ ಚುನಾವಣೆ : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ, ಗೆಲ್ಲುವ ಸಾಧ್ಯತೆ ಕಾಂಗ್ರೆಸ್ಸಿಗೋ..? ಬಿಜೆಪಿಗೋ..?

ಮುಂದಿನ ತಿಂಗಳು ನಡೆಯಲಿರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಕಂಡುಬಂದಿದೆ. ಛತ್ತೀಸ್‌ಗಢ ವಿಧಾನಸಭೆಯ 90 ವಿಧಾನಸಭಾ ಕ್ಷೇತ್ರಗಳಲ್ಲಿ ಐದು ವರ್ಷಗಳ ಹಿಂದೆ ಗೆದ್ದಿದ್ದ 68 ಸ್ಥಾನಗಳಿಗೆ ಹೋಲಿಸಿದರೆ ಕಾಂಗ್ರೆಸ್ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹದ ಪ್ರಕ್ಷೇಪಗಳು ತೋರಿಸಿವೆ. ಪ್ರಮುಖ ವಿರೋಧ … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕಗಳ ಘೋಷಣೆ

ನವದೆಹಲಿ: ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಚುನಾವಣಾ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ. ಈ ಐದು ರಾಜ್ಯಗಳ ಚುನಾವಣೆಗಳು ನವೆಂಬರ್ 7ರಿಂದ ನಡೆಯಲಿದ್ದು, ಮತಗಳ ಎಣಿಕೆ ಡಿಸೆಂಬರ್ 3, 2023 ರಂದು ನಡೆಯಲಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಸುಗಮ ಮತ್ತು … Continued

ವೇದಿಕೆ ಮೇಲೆಯೇ ಕಾಂಗ್ರೆಸ್ ಶಾಸಕಿ ಮೇಲೆ ಚಾಕುವಿನಿಂದ ಹಲ್ಲೆ

ರಾಜನಂದಗಾಂವ್: ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯಲ್ಲಿ ಭಾನುವಾರ ಕಾಂಗ್ರೆಸ್ಸಿನ ಮಹಿಳಾ ಶಾಸಕಿ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ ನಂತರ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಖಿಲೇಶ್ವರ ಎಂದು ಗುರುತಿಸಲಾಗಿದ್ದು, ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಖುಜ್ಜಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕಿ ಚನ್ನಿ ಚಂದು ಸಾಹು ಅವರು ಸಾರ್ವಜನಿಕ … Continued

ಮೇಕೆ ಬಲಿಕೊಟ್ಟ ವ್ಯಕ್ತಿ… ಆದ್ರೆ ಆತನನ್ನು ಕೊಂದ ಅದೇ ಮೇಕೆಯ ಕಣ್ಣು…!

ಸೂರಜಪುರ: ದೇವರಿಗೆ ಆಡು ಬಲಿ ಕೊಟ್ಟ ನಂತರ ಅದೇ ಆಡಿನಿಂದ ಮೃತಪಟ್ಟಿರುವ ಘಟನೆ ಛತ್ತೀಸ್​ಗಢದ ಸೂರಜಪುರ ಜಿಲ್ಲೆಯಲ್ಲಿ ನಡೆದಿದೆ. ಛತ್ತೀಸ್‌ಗಢದ ಸೂರಜಪುರ ಜಿಲ್ಲೆಯ ಬಗರ್ ಸಾಯಿ ಎಂಬ 50 ವರ್ಷದ ವ್ಯಕ್ತಿ ತನ್ನ ಇಷ್ಟಾರ್ಥ ಈಡೇರಿದ ನಂತರ ದೇವಸ್ಥಾನದಲ್ಲಿ ಮೇಕೆಯನ್ನು ಬಲಿ ನೀಡಲು ಮುಂದಾಗಿದ್ದ. ಅದಕ್ಕಾಗಿ ಬಗರ್ ಸಾಯಿ ಅವರು ಮದನಪುರ ಗ್ರಾಮದ ಇತರ ಗ್ರಾಮಸ್ಥರೊಂದಿಗೆ … Continued

‘ಹಿಂದೂ ರಾಷ್ಟ್ರ’ಕ್ಕೆ ಕರೆ ನೀಡಿದ ಕಾಂಗ್ರೆಸ್ ಶಾಸಕಿ : ಅದು ಅವರ ‘ವೈಯಕ್ತಿಕ ಅಭಿಪ್ರಾಯ’ ಎಂದ ಕಾಂಗ್ರೆಸ್‌ ಪಕ್ಷ

ಛತ್ತೀಸ್‌ಗಢದ ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಅನೀತಾ ಶರ್ಮಾ ಅವರು ಶುಕ್ರವಾರ ಹಿಂದೂ ರಾಷ್ಟ್ರವನ್ನು ನಿರ್ಮಿಸಲು ಒಗ್ಗಟ್ಟಾಗುವಂತೆ ಕರೆ ನೀಡಿದ್ದಾರೆ ಮತ್ತು ಈ ಕಾರಣಕ್ಕಾಗಿ ಎಲ್ಲರೂ ಮುಂದೆ ಬರಬೇಕೆಂದು ಹೇಳಿದ್ದಾರೆ. ರಾಯ್ಪುರದಲ್ಲಿ ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಕಾಂಗ್ರೆಸ್ ನಾಯಕರು ಈ ಮನವಿ ಮಾಡಿದರು. … Continued

ಮದುವೆಯಲ್ಲಿ ಉಡುಗೊರೆ ಬಂದಿದ್ದ ಹೋಂ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟಗೊಂಡು ನವವಿವಾಹಿತ ಸೇರಿ ಇಬ್ಬರು ಸಾವು, ನಾಲ್ವರಿಗೆ ಗಾಯ

ಕವರ್ಧಾ (ಛತ್ತೀಸಗಢ) : ಮನೆಯಲ್ಲಿ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಂ ಸ್ಫೋಟಗೊಂಡು ನವವಿವಾಹಿತ ಮತ್ತು ಆತನ ಹಿರಿಯ ಸಹೋದರ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಛತ್ತೀಸಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಏಪ್ರಿಲ್ 1 ರಂದು ವಿವಾಹವಾದ ಹೇಮೇಂದ್ರ ಮೆರಾವಿಗೆ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಅನ್ನು ಮದುವೆಯ … Continued

ವೀಡಿಯೊ: ಕಾಂಗ್ರೆಸ್‌ ಪ್ರತಿಭಟನೆ ವೇಳೆ ವೇದಿಕೆ ಕುಸಿತ: ಇಬ್ಬರು ಮುಖಂಡರಿಗೆ ಗಾಯ | ದೃಶ್ಯ ಕ್ಯಾಮರಾದಲ್ಲಿ ಸೆರೆ

ಬಿಲಾಸಪುರ : ಛತ್ತೀಸ್‌ಗಢದ ಬಿಲಾಸಪುರದಲ್ಲಿ ಪಂಜಿನ ಪ್ರತಿಭಟನೆ ವೇಳೆ ವೇದಿಕೆ ಮುರಿದು ಬಿದ್ದು ವೇದಿಕೆ ಮೇಲಿದ್ದ ಹಲವರು ಕೆಳಗೆ ಬಿದ್ದಿದ್ದಾರೆ. ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ನಗರದಲ್ಲಿ ಪಂಜಿನ ರ್ಯಾಲಿಯನ್ನು ಆಯೋಜಿಸಿದ್ದರು, ಆದರೆ ಈ ವೇಳೆ ವೇದಿಕೆ ಮೇಲೆ ಜನದಟ್ಟಣೆಯಿಂದಾಗಿ ವೇದಿಕೆ ಕುಸಿದುಬಿದ್ದಿದೆ. ಕಾಂಗ್ರೆಸ್ ಪಕ್ಷದ … Continued