ಪೊಲೀಸರ ಎನ್ಕೌಂಟರ್ನಲ್ಲಿ ಹತರಾದ ತಲೆಯ ಮೇಲೆ 38 ಲಕ್ಷ ರೂ.ಬಹುಮಾನವಿದ್ದ 6 ನಟೋರಿಯಸ್ ನಕ್ಸಲರು…
ರಾಯ್ಪುರ : ಎರಡು ದಿನಗಳ ಹಿಂದೆ ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಹತರಾದ ಆರು ನಕ್ಸಲೀಯರ ತಲೆಯ ಮೇಲೆ 38 ಲಕ್ಷ ರೂ.ಗಳ ಬಹುಮಾನ ಹೊಂದಿದ್ದರು ಎಂದು ವರದಿಯಾಗಿದೆ. ಈ ಕಾರ್ಯಾಚರಣೆಯು ನಕ್ಸಲೀಯರ ದಾಳಿಯ ಶಕ್ತಿಯ ಆಧಾರಸ್ತಂಭವೆಂದು ಪರಿಗಣಿಸಲಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್ಜಿಎ) ಕಂಪನಿ ನಂ.6ರ ಮೇಲೆ ಭದ್ರತಾ … Continued